ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಗಣೇಶಮೂರ್ತಿ ನಿಧನ!

ಕೊಯಮತ್ತೂರು:- ಕಳೆದ ಎರಡು ದಿನಗಳ ಹಿಂದೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಡಿಎಂಕೆ ಸಂಸದ ಗಣೇಶಮೂರ್ತಿ ನಿಧನರಾಗಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ಈರೋಡ್‌ನಿಂದ ಡಿಎಂಕೆ ಟಿಕೆಟ್‌ನಲ್ಲಿ ಆಯ್ಕೆಯಾದ ಗಣೇಶಮೂರ್ತಿ ಅವರಿಗೆ ಏಕಾಏಕಿ ಅನಾರೋಗ್ಯ ಕಾಣಿಸಿಕೊಂಡಿತ್ತು ಆಸ್ಪತ್ರೆಗೆ ದಾಖಲಿಸಿದ ಬಳಿಕ ಕೀಟನಾಶಕ ಸೇವಿಸಿರುವ ವಿಚಾರ ಬೆಳಕಿಗೆ ಬಂದಿತ್ತು. Gadaga: ವಿಂಡ್ ಫ್ಯಾನ್ ವಾಹನಗಳ ಹಾವಳಿ ಖಂಡಿಸಿ ಪ್ರತಿಭಟನೆ! ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಇಬ್ಬರು ವೈದ್ಯರು ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ಮಧ್ಯಾಹ್ನ 2.30 ರ ಸುಮಾರಿಗೆ ಕೊಯಮತ್ತೂರಿನ ಖಾಸಗಿ … Continue reading ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಗಣೇಶಮೂರ್ತಿ ನಿಧನ!