ನಿನ್ನೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಕೆಆರ್ ಪುರದಲ್ಲಿ ಪ್ರಚಾರದ ವೇಳೆ ಸಂಸದೆ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದ ಬಿಜೆಪಿ ಕಾರ್ಯಕರ್ತ ಪ್ರಕಾಶ್ ಅವರ ಅಂತ್ಯಕ್ರಿಯೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಬೈರತಿ ಬಸವರಾಜ್ ಭಾಗಿ ಅಂತಿಮ ದರ್ಶನ ಪಡೆದರು..
PUC ಮತ್ತು SSLC ಪಾಸಾದವರಿಗೆ ನವೋದಯ ವಿದ್ಯಾಲಯದಲ್ಲಿ ಭರ್ಜರಿ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ
ಬಳಿಕ ಮಾತನಾಡಿದ ಶೋಭಾ ಅವರು ಮೃತ ಪ್ರಕಾಶ್ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ನಿನ್ನೆ ಬಿಜೆಪಿ ಕಾರ್ಯಕರ್ತರ ಸಭೆಗೆ ಆಗಮಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿ ಮೃತಪಟ್ಟಿದ್ದು, ಮೃತರ ಕುಟುಂಬದ ಜೊತೆ ತಾವಿರುವುದಾಗಿ ತಿಳಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು… ಕಾರ್ಯಕರ್ತನ ಮೃತದಿಂದ ಪ್ರತಿಯೊಬ್ಬರ ಮನಸ್ಸಲ್ಲಿ ಹಬ್ಬದ ವಾತಾವರಣ ಕಳೆದಿದೆ ಎಂದರು..