ಸಂಸತ್​ ಹಣಕಾಸು ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಸುಧಾಕರ್ ನೇಮಕ!

ಬೆಂಗಳೂರು:- ಸಂಸತ್​ ಹಣಕಾಸು ಸ್ಥಾಯಿ ಸಮಿತಿ ಸದಸ್ಯರಾಗಿ ಚಿಕ್ಕಬಳ್ಳಾಪುರ ಬಿಜೆಪಿ ಎಂಪಿ ಸುಧಾಕರ್ ನೇಮಕ ಆಗಿದ್ದಾರೆ. ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡುವ ಮೂಲಕ ಡಾ.ಕೆ.ಸುಧಾಕರ್​ಗೆ ಅಭಿನಂದನೆ ತಿಳಿಸಿದೆ. ಮಡಾ ಹಗರಣ: ಸಿಬಿಐ ತನಿಖೆ ಕೋರಿ ಹೈಕೋರ್ಟ್‌ಗೆ ಅರ್ಜಿ! ಬಿಜೆಪಿಯ ಭರ್ತೃಹರಿ ಮಹತಾಬ್​ ಅವರಿಗೆ ಹಣಕಾಸು ಸ್ಥಾಯಿ ಸಮಿತಿಯ ಮುಖ್ಯಸ್ಥ ಸ್ಥಾನ ನೀಡಲಾಗಿದ್ದು, ಶಶಿ ತರೂರ್​ ಅವರಿಗೆ ವಿದೇಶಾಂಗ ವ್ಯವಹಾರಗಳ ಸಮಿತಿಯ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಇನ್ನು ಈ ಬಗ್ಗೆ ಸ್ವತಃ ಡಾ.ಕೆ.ಸುಧಾಕರ್​ ಟ್ವೀಟ್ ಮಾಡಿದ್ದು, ಸಂಸತ್ತಿನ … Continue reading ಸಂಸತ್​ ಹಣಕಾಸು ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಸುಧಾಕರ್ ನೇಮಕ!