Murugesh Nirani: ಮುಡಾ ಪ್ರಕರಣ ಸಿಎಂ ಗದ್ದುಗೆಗೆ ಕಂಟಕ ತಂದೊಡ್ಡುತ್ತಿದೆ: ಮುರುಗೇಶ್ ‌ನಿರಾಣಿ!

ಬಾಗಲಕೋಟೆ: ಮುಡಾ ಪ್ರಕರಣ ಸಿಎಂ ಗದ್ದುಗೆಗೆ ಕಂಟಕ ತಂದೊಡ್ಡುತ್ತಿದೆ ಎಂದು ಮುರುಗೇಶ್ ‌ನಿರಾಣಿ ಹೇಳಿದ್ದಾರೆ. ಮುಡಾ ಪ್ರಕರಣ ಸಿಎಂ ಗದ್ದುಗೆಗೆ ಕಂಟಕ ತಂದೊಡ್ಡುತ್ತಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುತ್ತಿದ್ದಂತೆ ಕಾಂಗ್ರೆಸ್​ ನಾಯಕರು ರಾಜ್ಯಪಾಲರ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಬಂಡೆಯನ್ನೇರಿ ರೀಲ್ಸ್: ಮಿತಿಮೀರಿದ ಪ್ರವಾಸಿಗರ ಹುಚ್ಚಾಟ! ಜೊತೆಗೆ ರಾಜ್ಯಪಾಲರು ಸಿಎಂ ಬಗ್ಗೆ ಮಾತ್ರ ಇಷ್ಟು ಆಸಕ್ತಿ ತೋರಿದ್ದಾರೆ. ಆದರೆ ಬಿಜೆಪಿ, ಜೆಡಿಎಸ್‌ ನಾಯಕರ ವಿರುದ್ಧದ ಪ್ರಕರಣಗಳನ್ನು ಯಾಕೆ ಪ್ರಾಸಿಕ್ಯೂಷನ್​ಗೆ ಕೊಡುತ್ತಿಲ್ಲ ಎಂದು ವಾದ ಮಾಡುತ್ತಿದ್ದಾರೆ.ಮಾಜಿ ಸಚಿವ ಮುರುಗೇಶ್ … Continue reading Murugesh Nirani: ಮುಡಾ ಪ್ರಕರಣ ಸಿಎಂ ಗದ್ದುಗೆಗೆ ಕಂಟಕ ತಂದೊಡ್ಡುತ್ತಿದೆ: ಮುರುಗೇಶ್ ‌ನಿರಾಣಿ!