ಮುಡಾ ಪ್ರಕರಣ ಜಗತ್ ಜಾಹೀರ, ಸಿಎಂ ಅರ್ಥ ಮಾಡಿಕೊಳ್ಳಬೇಕಷ್ಟೆ: ವಿ ಸೋಮಣ್ಣ!

ಗದಗ:- ಸಿದ್ದರಾಮಯ್ಯ ಪರ ಜಿಟಿ ದೇವೇಗೌಡ ಬ್ಯಾಟಿಂಗ್ ವಿಚಾರವಾಗಿ ಕೇಂದ್ರ ಸಚಿವ ವಿ ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಖರ್ಜೂರ ಹಾಗೂ ತುಪ್ಪ ಈ ರೀತಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!? ಈ ಸಂಬಂಧ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನಾನು ಒಟ್ಟಿಗೆ ರಾಜಕೀಯಕ್ಕೆ ಬಂದವರು. ಮುಡಾ ಪ್ರಕರಣ ಜಗತ್ ಜಾಹೀರವಾಗಿದೆ, ಅದನ್ನು ಸಿಎಂ ಅರ್ಥ ಮಾಡಿಕೊಳ್ಳುತ್ತಿಲ್ಲ. ನಾವು ಬೇರೆ ಭಾಷೆಯಲ್ಲಿ ಮಾತನಾಡಲು ಆಗೋದಿಲ್ಲ, ನಮಗೆ ಸಂಸ್ಕಾರ ಇದೆ,. ಸಿಎಂ ಅವರೇ ಆತ್ಮಸಾಕ್ಷಿ ಅಂತಾ ಹೇಳಿದ್ರು.. ಅದು ಕಾಮೆಂಟ್ … Continue reading ಮುಡಾ ಪ್ರಕರಣ ಜಗತ್ ಜಾಹೀರ, ಸಿಎಂ ಅರ್ಥ ಮಾಡಿಕೊಳ್ಳಬೇಕಷ್ಟೆ: ವಿ ಸೋಮಣ್ಣ!