ಮುಡಾ ಆಯುಕ್ತರನ್ನು ಅರೆಸ್ಟ್ ಮಾಡಬೇಕು – ಕೇಂದ್ರ ಸಚಿವ ಕುಮಾರಸ್ವಾಮಿ ಆಗ್ರಹ!

ಬೆಂಗಳೂರು:- ಮುಡಾ ಆಯುಕ್ತರನ್ನು ಅರೆಸ್ಟ್ ಮಾಡಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. Hubballi: ಅಹಿಂದ ಸಂಘಟನೆ ವತಿಯಿಂದ ಅಹಿಂದ ನಾಯಕರನ್ನ ಉಳಿಸಿ ಜಾಥಾಕ್ಕೆ ತಯಾರಿ! ಮೊದಲ ಮೂಡಾ ಆಯುಕ್ತರನ್ನ ಬಂಧಿಸಬೇಕು. ಅವರು ಯಾವ ಆಧಾರದ ಮೇಲೆ ಸಿಎಂ ಸಿದ್ದರಾಮಯ್ಯ ಪತ್ನಿಗೆ ನೀಡಿರುವ ಸೈಟುಗಳನ್ನ ವಾಪಸ್ ಪಡೆದರು ಅನ್ನೋದು ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಮೂಡಾ ಸೈಟ್ ವಿಚಾರದಲ್ಲಿ ಅಧಿಕಾರಿಗಳು ಸಿಎಂ ಪರ ಕೆಲಸ ಮಾಡ್ತಿದ್ದಾರೆ. ಕೋರ್ಟ್‌ನಲ್ಲಿ 62 ಕೋಟಿ ಬೆಲೆ ಬಾಳುವ ಜಾಗವದು, ನಮಗೆ 62 ಕೋಟಿ … Continue reading ಮುಡಾ ಆಯುಕ್ತರನ್ನು ಅರೆಸ್ಟ್ ಮಾಡಬೇಕು – ಕೇಂದ್ರ ಸಚಿವ ಕುಮಾರಸ್ವಾಮಿ ಆಗ್ರಹ!