Muda Scam: ಇಂದಿನಿಂದ “ಮುಡಾ” ತನಿಖೆ ಶುರು, ಹೇಗಿರಲಿದೆ ತನಿಖಾ ಪ್ರಕ್ರಿಯೆ!?

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಲೋಕಾಯುಕ್ತದಲ್ಲಿ ಎಫ್​ಐಆರ್​ ದಾಖಲಾಗುತ್ತಿದ್ದಂತೆಯೇ ಇಂದಿನಿಂದ ಅಸಲಿ ತನಿಖೆ ಶುರುವಾಗಲಿದೆ. ಇಂದಿನಿಂದ ಸಿಎಂ ವಿರುದ್ಧ ಲೋಕಾಯುಕ್ತ ತನಿಖೆ ಚುರುಕುಗೊಳ್ಳಲಿದ್ದು, ಲೋಕಾಯುಕ್ತ ಎಸ್​ಪಿ ಉದೇಶ್ ನೇತೃತ್ವದ 4 ತಂಡಗಳಿಂದ ತನಿಖೆ ನಡೆಯಲಿದೆ. BBK11: ಹೊಸ ಸೀಸನ್, ದೊಡ್ಮನೆ ಪ್ರವೇಶಿಸಿದ 17 ಕಂಟೆಸ್ಟೆಂಟ್ಸ್- ಯಾರಿಗೆ ಸ್ವರ್ಗ, ನರಕ? ಇಲ್ಲಿದೆ ಡೀಟೈಲ್ಸ್! ಕಳೆದೆರಡು ದಿನಗಳಿಂದ ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ. ಮುಡಾ​ಗೆ ಸಂಬಂಧಿಸಿದ 1998 ರಿಂದ 2023ರ ವರೆಗಿನ ಸಂಪೂರ್ಣ ಕಡತಗಳ ಪಡೆಯಲಿರುವ ಲೋಕಾಯುಕ್ತ … Continue reading Muda Scam: ಇಂದಿನಿಂದ “ಮುಡಾ” ತನಿಖೆ ಶುರು, ಹೇಗಿರಲಿದೆ ತನಿಖಾ ಪ್ರಕ್ರಿಯೆ!?