ಮುಡಾ ನಿವೇಶನ ಪಡೆದ ಆರೋಪ: ಕುಮಾರಸ್ವಾಮಿ ಸ್ಪಷ್ಟನೆ!

ನವದೆಹಲಿ: ಮುಡಾ ಸೈಟ್ ಪಡೆದುಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಈ ಪಟ್ಟಿಯಲ್ಲಿ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರ ಹೆಸರು ಸಹ ಇದೆ. ಹೀಗಾಗಿ ಕುಮಾರಸ್ವಾಮಿ ಅವರು ನವದೆಹಲಿಯಿಂದಲೇ ಸ್ಪಷ್ಟನೆ ನೀಡಿದ್ದು, ಬೆಂಗಳೂರಿನಲ್ಲಿ ಏನೆಲ್ಲ ನಡೆದಿದೆ. ತೆಗೆದರೆ ಬ್ರಹ್ಮಾಂಡ ಇದೆ. 2017 ರಲ್ಲಿ ಮತ್ತೊಂದು ಪತ್ರ ಬರೆದಿದ್ದೆ. ಸಾರಾ ಮಹೇಶ ನ್ಯಾಯವಾದ ಸೈಟ್ ಪಡೆದುಕೊಳ್ಳಿ ಎಂದು ಮನವಿ ಮಾಡಿದರು, ಅದಕ್ಕಾಗಿ ಪತ್ರ ಬರೆದೆ. 40 ವರ್ಷ ಆದರೂ ನನಗೆ ಬದಲಿ ನಿವೇಶನ … Continue reading ಮುಡಾ ನಿವೇಶನ ಪಡೆದ ಆರೋಪ: ಕುಮಾರಸ್ವಾಮಿ ಸ್ಪಷ್ಟನೆ!