B.S. Yediyurappa: ಮುಡಾ ಹಗರಣ: ಸಿಎಂ ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ – ಬಿ.ಎಸ್. ಯಡಿಯೂರಪ್ಪ

ಶಿವಮೊಗ್ಗ: ಸರ್ಕಾರ ಏನೂ ಬೇಕಾದರು ತೀರ್ಮಾನ ತೆಗೆದುಕೊಳ್ಳಲು ಸರ್ವ ಸ್ವತಂತ್ರವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಹೇಳಿದರು.  ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕೋವಿಡ್​ ಹಗರಣ ಸಂಬಂಧ ಬಿಜೆಪಿ ನಾಯಕರ ವಿರುದ್ಧ ಕ್ರಿಮಿನಲ್​ ಮೊಕದ್ದಮೆ ದಾಖಲಿಸಬೇಕೆಂದು ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತಿದೆ ಎಂಬ ವಿಚಾರದ ಬಗ್ಗೆ ಮಾತನಾಡಿ, ಇದರಲ್ಲಿ ಅರ್ಥ ಇಲ್ಲ. ಸರ್ಕಾರ ಏನೂ ಬೇಕಾದರು ತೀರ್ಮಾನ ತೆಗೆದುಕೊಳ್ಳಲು ಸರ್ವ ಸ್ವತಂತ್ರವಾಗಿದೆ. ಅವರು ಏನು ಬೇಕಾದರೂ ಕ್ರಮ ಕೈಗೊಳ್ಳಲಿ. ಕಾನೂನು ರೀತಿಯಲ್ಲಿ ಎದುರಿಸೋಣ ಎಂದು ತಿಳಿಸಿದರು. ಒಬ್ಬರು ಒಂದು ದಿನಕ್ಕೆ … Continue reading B.S. Yediyurappa: ಮುಡಾ ಹಗರಣ: ಸಿಎಂ ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ – ಬಿ.ಎಸ್. ಯಡಿಯೂರಪ್ಪ