ಮುಡಾ ಹಗರಣ ಬಯಲಿಗೆಳೆದ RTI ಕಾರ್ಯಕರ್ತರ ವಿರುದ್ಧವೇ ಕಾಂಗ್ರೆಸ್ ದೂರು!
ಮೈಸೂರು:- ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರ್ಟಿಐ ಕಾರ್ಯಕರ್ತರಾದ ಗಂಗರಾಜು ಮತ್ತು ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರು ಕಾಂಗ್ರೆಸ್ ಘಟಕ ದೂರು ನೀಡಿದೆ. Bagalakote: ಪ್ರವಾಸೋದ್ಯಮ ಇಲಾಖೆ ವಂಚನೆ ಕೇಸ್ ನಲ್ಲಿ ಮತ್ತೆ 6 ಮಂದಿ ಅರೆಸ್ಟ್! ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ವ್ಯಕ್ತಿತ್ವ ಕೆಡಿಸಲು ಸಂಚು ರೂಪಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ಗೆ ದೂರು ನೀಡಲಾಗಿದೆ ಗ್ರಾಮಾಂತರ … Continue reading ಮುಡಾ ಹಗರಣ ಬಯಲಿಗೆಳೆದ RTI ಕಾರ್ಯಕರ್ತರ ವಿರುದ್ಧವೇ ಕಾಂಗ್ರೆಸ್ ದೂರು!
Copy and paste this URL into your WordPress site to embed
Copy and paste this code into your site to embed