ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಇಸಿಐಆರ್ ದಾಖಲಿಸಿದ ED!

ನವದೆಹಲಿ:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ED ಅಧಿಕಾರಿಗಳು ESIR ದಾಖಲಿಸಿಕೊಂಡಿದ್ದಾರೆ. ಆಂಧ್ರಪ್ರದೇಶದ ಎಟಿಎಂನಲ್ಲಿ ಬುಸ್ ಬುಸ್ ನಾಗ: ಬೆಚ್ಚಿಬಿದ್ದ ಜನ! ಲೋಕಾಯುಕ್ತ ಎಫ್‌ಐಆರ್‌ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇ.ಡಿ ಇಸಿಐಆರ್ ದಾಖಲಿಸಿದೆ. ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ಹೆಸರುಗಳ ಉಲ್ಲೇಖವಾಗಿದೆ. ನಾಲ್ವರನ್ನು ಆರೋಪಿಗಳನ್ನಾಗಿಸಿ ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲು ಮಾಡಿದೆ. ಹೀಗಾಗಿ ನಾಲ್ವರ ವಿಚಾರಣೆಗೆ ಸಮನ್ಸ್ ನೀಡಲಿದೆ. ಯಾವುದೇ ಸಂದರ್ಭದಲ್ಲಿ ಇಡಿಯಿಂದ ದಾಳಿಯಾಗುವ ಸಾಧ್ಯತೆ ಇದೆ. … Continue reading ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಇಸಿಐಆರ್ ದಾಖಲಿಸಿದ ED!