Muda Scam: ಸದ್ಯದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯರೇ ಜಡ್ಜ್, ಅವರೇ ಲಾಯರ್; CT ರವಿ!

ಬೆಂಗಳೂರು:- ಸಿಎಂ ಕೇಸ್‌ನಲ್ಲಿ ಅವರೇ ಜಡ್ಜ್, ಅವರೇ ಲಾಯರ್ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ವಿರುದ್ಧ ಸಿ.ಟಿ ರವಿ ಕಿಡಿಕಾರಿದ್ದಾರೆ. Rain News: ಆ.9 ರವರೆಗೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ! ಈ ಸಂಬಂಧ ಮಾತನಾಡಿದ ಅವರು,ಬೇರೆಯವರು ತಪ್ಪು ಮಾಡಿದರೆ ನೀವು ರಾಜೀನಾಮೆ ಕೇಳ್ತಿದ್ರಿ. ನಿಮ್ಮ ವಿಷಯದಲ್ಲಿ ಅದು ಇಲ್ಲ. ನಿಮ್ಮ ಕೇಸ್‌ನಲ್ಲಿ ನೀವೇ ಜಡ್ಜ್, ನೀವೇ ವಕೀಲರು ಆದರೆ ಬೇರೆ ಅವರ ಕೇಸ್‌ನಲ್ಲಿ ಜಡ್ಜ್ ಮೆಂಟ್ ಮಾತ್ರ ನೀವು ಕೊಡುತ್ತೀರಿ ಎಂದು ಆತ್ಮಸಾಕ್ಷಿ ಬಗ್ಗೆ … Continue reading Muda Scam: ಸದ್ಯದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯರೇ ಜಡ್ಜ್, ಅವರೇ ಲಾಯರ್; CT ರವಿ!