MUDA Scam: ಸಿಎಂ ಸಿದ್ದರಾಮಯ್ಯಗೆ ಕಾನೂನು ಹೋರಾಟ: ಹೈಕಮಾಂಡ್ ಮುಂದಿರುವ ಆಯ್ಕೆಗಳೇನು?

ಬೆಂಗಳೂರು:  ಮುಡಾ ಹಗರಣದಲ್ಲಿ (MUDA Scam) ಹೈಕೋರ್ಟ್ (High Court) ತೀರ್ಪು ತಮ್ಮ ವಿರುದ್ದವಾಗಿ ಬಂದ ಕಾರಣ ಸಿಎಂ ಸಿದ್ದರಾಮಯ್ಯಗೆ (CM Siddaramaiah) ಕಾನೂನು ಹೋರಾಟದ ಜೊತೆ ಜೊತೆಗೆ ರಾಜಕೀಯವಾಗಿಯೂ ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ. ಇಂದು ಸಿಎಂ ನಿವಾಸಕ್ಕೆ ಅವರ ಬೆಂಬಲಿಗ ಸಚಿವರು, ಶಾಸಕರು ಧಾವಿಸಿ ಚರ್ಚೆ ನಡೆಸಿದರು. ಹೈಕಮಾಂಡ್ ಕೂಡ ಕರೆ ಮಾಡಿ ಮಾಹಿತಿ ಪಡೆದುಕೊಂಡಿದೆ. ಸದ್ಯದ ಬೆಳವಣಿಗೆಯಿಂದ ಹೀಗಾಗಿ ಮುಂದೆ ಕಾನೂನಾತ್ಮಕವಾಗಿ, ರಾಜಕೀಯವಾಗಿ ಮುಂದೆ ಏನೆಲ್ಲಾ ಆಗಬಹುದು? ಯಾರ ನಡೆ ಏನಾಗಿರಬಹುದು ಎಂಬ … Continue reading MUDA Scam: ಸಿಎಂ ಸಿದ್ದರಾಮಯ್ಯಗೆ ಕಾನೂನು ಹೋರಾಟ: ಹೈಕಮಾಂಡ್ ಮುಂದಿರುವ ಆಯ್ಕೆಗಳೇನು?