Muda Scam: ಸಿದ್ದರಾಮಯ್ಯಗೆ ನಾಳೆ ಮುಡಾ ಭವಿಷ್ಯ: ಹೈಕೋರ್ಟ್ ನಲ್ಲಿ ತೀರ್ಪು ಸಾಧ್ಯತೆ!

ಬೆಂಗಳೂರು :- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯಗೆ ನಾಳೆ ನಿರ್ಣಾಯಕ ದಿನ ಆಗಿದ್ದು, ಹೈಕೋರ್ಟ್‌ನಲ್ಲಿ ಪ್ರಾಸಿಕ್ಯೂಷನ್ ಭವಿಷ್ಯ ಏನಾಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. DK Shivakumar: ರಾಹುಲ್ ಗಾಂಧಿ ಭೇಟಿ ಮಾಡಿ ಕುತೂಹಲ ಮೂಡಿಸಿದ DCM ಡಿಕೆಶಿ! ರಾಜ್ಯಪಾಲರ ನಿರ್ಧಾರವನ್ನು ಹೈಕೋರ್ಟ್ ಎತ್ತಿಹಿಡಿಯುತ್ತದೆಯಾ? ಅಥವಾ ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ರದ್ದುಮಾಡುತ್ತದೆಯಾ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಸೆಪ್ಟೆಂಬರ್ 12ರಂದೇ ವಿಚಾರಣೆಯನ್ನು ಮುಗಿಸೋಣ ಎಂದು ಈಗಾಗಲೇ ನ್ಯಾಯಮೂರ್ತಿಗಳು ಹೇಳಿದ್ದಾರೆ. ಗುರುವಾರ ಸಿಎಂ ಪರವಾಗಿ ಹಿರಿಯ ವಕೀಲ ಅಭಿಷೇಕ್ … Continue reading Muda Scam: ಸಿದ್ದರಾಮಯ್ಯಗೆ ನಾಳೆ ಮುಡಾ ಭವಿಷ್ಯ: ಹೈಕೋರ್ಟ್ ನಲ್ಲಿ ತೀರ್ಪು ಸಾಧ್ಯತೆ!