Muda Scam: ಅಧಿಕೃತವಾಗಿ ಎಂಟ್ರಿಕೊಟ್ಟ ಇಡಿ, ಮೊದಲ ಸಮನ್ಸ್ ಜಾರಿ!

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಅಧಿಕೃತವಾಗಿ ಇಡಿ ಎಂಟ್ರಿ ಕೊಟ್ಟಿದ್ದು, ಮೊದಲ ಸಮನ್ಸ್ ಜಾರಿ ಆಗಿದೆ. ದಾಸ್ತಿಕೊಪ್ಪ ಗ್ರಾಪಂನಲ್ಲಿ ಅವ್ಯವಹಾರ: ತಾಪಂ ಮಾಜಿ ಉಪಾಧ್ಯಕ್ಷ ಚಂದ್ರಗೌಡ ಪಾಟೀಲ ಇಡಿ ಮುಡಾ ಪ್ರಕರಣದಲ್ಲಿ ಪ್ರವೇಶ ಮಾಡಿದ್ದು, ಮೊದಲ ಬಾರಿಗೆ ಅಧಿಕೃತವಾಗಿ ಸಿಎಂ ವಿರುದ್ಧದ ದೂರುದಾರ ಸ್ನೇಹಮಯಿ ಕೃಷ್ಣಗೆ ಪ್ರಕರಣದ ಸಾಕ್ಷ್ಯಾಧಾರ, ದಾಖಲೆ ಸಲ್ಲಿಸುವಂತೆ ಸಮನ್ಸ್ ನೀಡಿದೆ. ಅಕ್ಟೋಬರ್ 3ರ ಬೆಳಗ್ಗೆ 11 ಗಂಟೆಯೊಳಗೆ ಇ-ಮೇಲ್ ಮೂಲಕ ಮುಡಾ ಪ್ರಕರಣದ ಸಂಬಂಧಿಸಿದಂತೆ ಸಾಕ್ಷ್ಯಾಧಾರ, ದಾಖಲೆ ಸಲ್ಲಿಸುವಂತೆ ಸಿಎಂ ವಿರುದ್ಧ ದೂರುದಾರ … Continue reading Muda Scam: ಅಧಿಕೃತವಾಗಿ ಎಂಟ್ರಿಕೊಟ್ಟ ಇಡಿ, ಮೊದಲ ಸಮನ್ಸ್ ಜಾರಿ!