Muda Scam: ಪ್ರಾಸಿಕ್ಯೂಷನ್ ಗೆ ಅನುಮತಿ; ರಾಜ್ಯಪಾಲರ ನಡೆ ವಿರೋಧಿಸಿ ಪ್ರತಿಭಟನೆ!

ಚಾಮರಾಜನಗರ:- ಸಿ.ಎಂ.ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಗಡಿ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸಚಿವರ “X” ಗೆ ಸ್ಪಂದನೆ: ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಆರಂಭ, ಸಂಚಾರ ಬಂದ್! ಗಡಿ ಜಿಲ್ಲೆ ಚಾಮರಾಜನಗರ , ಗುಂಡ್ಲುಪೇಟೆ ಭಾಗದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಕುರುಬ ಸಮುದಾಯದ ಮುಖಂಡರು ಶನಿವಾರ ಪ್ರತಿಭಟನೆ ನಡೆಸಿದರು. 40 ವರ್ಷದ ರಾಜಕೀಯ ಜೀವನದಲ್ಲಿ ಒಂದೂ ಕಪ್ಪು ಚುಕ್ಕೆ ಇಲ್ಲದ ಸಿ.ಎಂ.ಸಿದ್ದರಾಮಯ್ಯ ವಿರುದ್ದ ಪಿತೂರಿ ನಡೆಸಲಾಗಿದ್ದು ಯಾವುದೇ … Continue reading Muda Scam: ಪ್ರಾಸಿಕ್ಯೂಷನ್ ಗೆ ಅನುಮತಿ; ರಾಜ್ಯಪಾಲರ ನಡೆ ವಿರೋಧಿಸಿ ಪ್ರತಿಭಟನೆ!