ಮುಡಾ ಹಗರಣ: ಇದು ರಾಜಕೀಯ ಪ್ರೇರಿತ ಆರೋಪ ಎಂದ CM ಸಿದ್ದರಾಮಯ್ಯ!

ಬೆಂಗಳೂರು:- ನಮಗೆ ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ ಎಂದು ಮುಡಾ ಹಗರಣದ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಎಂದರು. ಪೋಕ್ಸೋ ಕೇಸ್: ಮಾಜಿ CM ಬಿ ಎಸ್ ಯಡಿಯೂರಪ್ಪಗೆ ಮತ್ತೆ ಸಮನ್ಸ್! ಬಿಜೆಪಿಯವರಿಗೆ ಬೇರೇನೂ ವಿಷಯವಿಲ್ಲ. ಆರ್.ಎಸ್.ಎಸ್ ಹೇಳಿದಂತೆ ಮಾಡುತ್ತಾರೆ. ವಿಷಯವೇ ಇಲ್ಲ. ಮುಡಾ ನಮ್ಮ 3.16 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ … Continue reading ಮುಡಾ ಹಗರಣ: ಇದು ರಾಜಕೀಯ ಪ್ರೇರಿತ ಆರೋಪ ಎಂದ CM ಸಿದ್ದರಾಮಯ್ಯ!