Muda Scam: ಸಿಎಂ, ಡಿಸಿಎಂ ಜೊತೆ ಚರ್ಚೆ; ಖರ್ಗೆ ಸಲಹೆ ಏನು ಗೊತ್ತಾ!?

ಬೆಂಗಳೂರು: ಮುಡ ಹಗರಣಕ್ಕೆ ಸಂಬಂಧಪಟ್ಟಂತೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಸಿಎಂ, ಡಿಸಿಎಂ ಜೊತೆ AICC ಅಧ್ಯಕ್ಷ ಖರ್ಗೆ  ಮಾತನಾಡಿದ್ದಾರೆ. ಫೋನ್ನಲ್ಲಿ ಅಶ್ಲೀಲ ವಿಡಿಯೊ ನೋಡುತ್ತ ದೇವಾಲಯದೊಳಗೇ ಹಸ್ತಮೈಥುನ: ಕಿಡಿಗೇಡಿಯ ಕೃತ್ಯ ಸೆರೆ! ಸದಾಶಿವನಗರದ ಖರ್ಗೆ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಚರ್ಚೆ ಮಾಡಿದ್ದಾರೆ. ಈ ವೇಳೆ ರಾಜ್ಯಪಾಲರ ನಡೆ ಕುರಿತು ಕಾನೂನು ಹೋರಾಟ ಮಾಡಿ. ನಿಮಗೆ ಹೈಕಮಾಂಡ್ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಿದ್ದರಾಮಯ್ಯಗೆ ಮಲ್ಲಿಕಾರ್ಜುನ ಖರ್ಗೆ ಅಭಯ ನೀಡಿದ್ದಾರೆ. … Continue reading Muda Scam: ಸಿಎಂ, ಡಿಸಿಎಂ ಜೊತೆ ಚರ್ಚೆ; ಖರ್ಗೆ ಸಲಹೆ ಏನು ಗೊತ್ತಾ!?