Muda Scam: ತೀರ್ಪು ಕಾಯ್ದಿರಿಸಿದ ಕೋರ್ಟ್, ಕ್ಷಣ ಕ್ಷಣಕ್ಕೂ ಸಿದ್ಧುಗೆ ಢವ ಡವ!

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಾದ ಪ್ರತಿವಾದ ಆಲಿಸಿದ ಹೈಕೋರ್ಟ್, ತೀರ್ಪು ಕಾಯ್ದಿರಿಸಿದ್ದು, ಸಿದ್ದರಾಮಯ್ಯಗೆ ಢವಢವ ಶುರುವಾಗಿದೆ. ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆಯನ್ನು ಇಂದು ಹೈಕೋರ್ಟ್​ನಲ್ಲಿ ನಡೆಸಲಾಗಿದೆ. ವಾದಮಂಡನೆ ಮುಕ್ತಾಯವಾಗಿದ್ದು, ತೀರ್ಪು ಕಾಯ್ದಿರಿಸಿದೆ. ಸಿಎಂ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದಮಂಡನೆ ಮಾಡಿದ್ದಾರೆ. ನಾಗಮಂಗಲ ಗಲಭೆ ಕೇಸ್: ಮುಸ್ಲೀಂ, ಹಿಂದೂ ಯಾರೇ ಆಗಿದ್ದರೂ ಕ್ರಮ; ಸಿದ್ದರಾಮಯ್ಯ! ರಾಜ್ಯಪಾಲರು ಅತಿ ವಿರಳ ಸಂದರ್ಭದಲ್ಲಿ ಮಾತ್ರ ವಿವೇಚನಾಧಿಕಾರ … Continue reading Muda Scam: ತೀರ್ಪು ಕಾಯ್ದಿರಿಸಿದ ಕೋರ್ಟ್, ಕ್ಷಣ ಕ್ಷಣಕ್ಕೂ ಸಿದ್ಧುಗೆ ಢವ ಡವ!