Muda Scam: CM ಸಿದ್ದರಾಮಯ್ಯಗೆ ಸಂಕಷ್ಟ; ಇಡಿಗೂ ದೂರು ನೀಡಿದ ಸ್ನೇಹಮಯಿ ಕೃಷ್ಣ!

ಮೈಸೂರು:- ಮುಡಾ ದೂರುದಾರ ದೂರುದಾರ ಸ್ನೇಹಮಯಿ ಕೃಷ್ಣ ಸಿದ್ದರಾಮಯ್ಯ ವಿರುದ್ಧ ಇಡಿಗೂ ದೂರು ನೀಡಿದ್ದಾರೆ. ಆ ಮೂಲಕ ಸಿಎಂಗೆ ಮತ್ತೊಂದು ಸಂಕಷ್ಟ ಎದುರಾಗಿದೆ. Hubballi: ಕಾರ್ಮಿಕ ಇಲಾಖೆಯ ಲ್ಯಾಪಟಾಪ್ ಕಳ್ಳತನ ಪ್ರಕರಣ: 26 ಜನರ ಬಂಧನ! ಮುಡಾದಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಇಡಿಗೆ 16 ಪುಟಗಳ ಇ-ಮೇಲ್ ಹಾಗೂ ಪತ್ರ ಬರೆಯುವ ಮೂಲಕ ಜಾರಿ ನಿರ್ದೇಶನಾಲಯದ ಬೆಂಗಳೂರು ನಿರ್ದೇಶಕರಿಗೆ ದೂರು ನೀಡಿದ್ದಾರೆ. ಮನಿ ಲ್ಯಾಂಡರಿಂಗ್ ಆ್ಯಕ್ಟ್​ ಮೂಲಕ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ … Continue reading Muda Scam: CM ಸಿದ್ದರಾಮಯ್ಯಗೆ ಸಂಕಷ್ಟ; ಇಡಿಗೂ ದೂರು ನೀಡಿದ ಸ್ನೇಹಮಯಿ ಕೃಷ್ಣ!