Muda Scam: ಚಪ್ಪಲಿ ಹಾರ ಸಿದ್ದರಾಮಯ್ಯಗೆ ಹಾಕ್ತೀರಾ? ಕುಮಾರಸ್ವಾಮಿ ಕಿಡಿ!

ನವದೆಹಲಿ:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಒಪ್ಪಿಗೆ ಕೊಟ್ಟ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿರುವ ವಿಚಾರವಾಗಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ: ಗ್ರಾಹಕರು ದಿಲ್ ಖುಷ್! ನವದೆಹಲಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಾಗ ಪ್ರತಿಭಟನೆ ಮಾಡಿದ್ರಿ, ಪ್ರತಿಕೃತಿಗೆ ಚಪ್ಪಲಿ ಹಾರಹಾಕಿ ದಹನ ಮಾಡಿದ್ರಿ. ಈಗ ಹೈಕೋರ್ಟ್‌ ಆದೇಶ ಆಗಿದೆಯಲ್ಲ, ಈಗ ಚಪ್ಪಲಿ ಹಾರ ಯಾರಿಗೆ ಹಾಕಬೇಕು? ಸಿದ್ದರಾಮಯ್ಯ ಅವರಿಗೆ ಹಾಕಬೇಕಾ? ಇನ್ಯಾರಿಗೆ … Continue reading Muda Scam: ಚಪ್ಪಲಿ ಹಾರ ಸಿದ್ದರಾಮಯ್ಯಗೆ ಹಾಕ್ತೀರಾ? ಕುಮಾರಸ್ವಾಮಿ ಕಿಡಿ!