ಮುಡಾ ಹಗರಣ: ಸಿದ್ದರಾಮಯ್ಯ ಒಬ್ಬ ವ್ಯಕ್ತಿಯಾಗಿ ಹೋರಾಡಬೇಕೇ ಹೊರತು ಸಿಎಂ ಆಗಿ ಅಲ್ಲ – ಲೆಹರ್‌ ಸಿಂಗ್!

ಬೆಂಗಳೂರು:- ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಒಬ್ಬ ವ್ಯಕ್ತಿಯಾಗಿ ಹೋರಾಡಬೇಕೇ ಹೊರತು ಸಿಎಂ ಆಗಿ ಅಲ್ಲ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್‌ ಸಿಂಗ್ ಹೇಳಿದ್ದಾರೆ. Bengaluru: ಇಬ್ಬರು ಆನೆ ದಂತ ಚೋರರನ್ನು ಅರೆಸ್ಟ್ ಮಾಡಿದ ಅರಣ್ಯಾಧಿಕಾರಿಗಳು! ಈ ಸಂಬಂಧ ಟ್ವೀಟ್ ಮಾಡಿರುವ ಲೆಹರ್‌ ಸಿಂಗ್​, ಮುಡಾ ಹಗರಣ ಸಿದ್ದರಾಮಯ್ಯ ಸೇರಿದಂತೆ ಅವರ ಪತ್ನಿ ಮತ್ತು ಕುಟುಂಬದ ವಿರುದ್ಧದ ಸಂಪೂರ್ಣವಾಗಿ ವೈಯಕ್ತಿಕ ಆರೋಪವಾಗಿದೆ. ಇದು ಅವರ ಒಡೆತನದ ಖಾಸಗಿ ಭೂಮಿಗೆ ಸಂಬಂಧಿಸಿರುವುದು. ಹಾಗಾಗಿ ಅವರು ವೈಯಕ್ತಿಕವಾಗಿ … Continue reading ಮುಡಾ ಹಗರಣ: ಸಿದ್ದರಾಮಯ್ಯ ಒಬ್ಬ ವ್ಯಕ್ತಿಯಾಗಿ ಹೋರಾಡಬೇಕೇ ಹೊರತು ಸಿಎಂ ಆಗಿ ಅಲ್ಲ – ಲೆಹರ್‌ ಸಿಂಗ್!