ಮುದ್ರಾ ಯೋಜನೆ ಸಾಲಮಿತಿ 10 ಲಕ್ಷದಿಂದ 20 ಲಕ್ಷ ರೂಪಾಯಿಗಳಿಗೆ ಏರಿಕೆ: ಬೆಲ್ಲದ ಸ್ವಾಗತ
ಹುಬ್ಬಳ್ಳಿ: ಕೇಂದ್ರ ಸರಕಾರವು ಮುದ್ರಾ ಯೋಜನೆಯಡಿ ಒದಗಿಸುವ ಸಾಲಮಿತಿಯನ್ನು 10 ಲಕ್ಷದಿಂದ 20 ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡಿರುವುದು ಸ್ವಾಗತಾರ್ಹ ಎಂದು ವಿಧಾನ ಸಭೆ ವಿರೋಧ ಉಪ ನಾಯಕ ಅರವಿಂದ ಬೆಲ್ಲದ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿದ್ದು,ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸರಕಾರದ ಮೂರನೇ ಆವಧಿಯ ಪ್ರಥಮ ಆಯವ್ಯಯದಲ್ಲಿ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿರುವುದು ಸ್ವ ಉದ್ಯೋಗಕ್ಕೆ ಸೂಕ್ತ ಆರ್ಥಿಕ ನೆರವು ಒದಗಿಸಲಿದೆ. ಉತ್ಪಾದನಾ ವಲಯದಲ್ಲಿ ಕ್ರೆಡಿಟ್ ಗ್ಯಾರಂಟಿ ನೀಡುವ ಈ … Continue reading ಮುದ್ರಾ ಯೋಜನೆ ಸಾಲಮಿತಿ 10 ಲಕ್ಷದಿಂದ 20 ಲಕ್ಷ ರೂಪಾಯಿಗಳಿಗೆ ಏರಿಕೆ: ಬೆಲ್ಲದ ಸ್ವಾಗತ
Copy and paste this URL into your WordPress site to embed
Copy and paste this code into your site to embed