ಸಂಚಲನ ಮೂಡಿಸಿದ ನಗರಸಭೆ ಆಸ್ತಿ ಹಗರಣ: ಮಾಜಿ ಅಧ್ಯಕ್ಷೆ ಸೇರಿ ಹಲವರಿಗೆ ಶುರುವಾಯ್ತು ನಡುಕ!
ಗದಗ:– ಗದಗ-ಬೆಟಗೇರಿ ಅವಳಿ ನಗರದಲ್ಲಿ ನಗರಸಭೆ ಆಸ್ತಿ ಹಗರಣ ಭಾರಿ ಸಂಚಲನ ಮೂಡಿಸಿದ್ದು, ಹೀಗಾಗಿ ಮಾಜಿ ಅಧ್ಯಕ್ಷೆ, ಸದಸ್ಯರು, ಲೀಜ್ ದಾರರಿಗೆ ನಡುಕು ಶುರುವಾದಂತಾಗಿದೆ. ಅನಾರೋಗ್ಯದ ಹಿನ್ನೆಲೆ ಮಾಜಿ ಶಾಸಕ ಎ.ಎಸ್ ಬಸವರಾಜು ನಿಧನ! ನೂರಾರು ಕೋಟಿ ರೂ. ಮೌಲ್ಯದ ನಗರಸಭೆ ಆಸ್ತಿ ಲೂಟಿಗೆ ರೂಪಿಸಿದ್ದ ಸಂಚು ಬಯಲಾಗಿದೆ. ನಗರಸಭೆ ಹಿಂದಿನ ಪ್ರಭಾರಿ ಪೌರಾಯುಕ್ತ ಪ್ರಶಾಂತ್ ವರಗಪ್ಪನವರ್ ಎಂಬುವವರ ದೂರು ಆಧರಿಸಿ ಗದಗ ನಗರ ಸಭೆಯ ಮಾಜಿ ಅಧ್ಯಕ್ಷೆ ಮತ್ತು ಬಿಜೆಪಿ ಸದಸ್ಯರಾದ ಅನಿಲ್ ಅಬ್ಬಿಗೇರಿ, ಗೂಳಪ್ಪ … Continue reading ಸಂಚಲನ ಮೂಡಿಸಿದ ನಗರಸಭೆ ಆಸ್ತಿ ಹಗರಣ: ಮಾಜಿ ಅಧ್ಯಕ್ಷೆ ಸೇರಿ ಹಲವರಿಗೆ ಶುರುವಾಯ್ತು ನಡುಕ!
Copy and paste this URL into your WordPress site to embed
Copy and paste this code into your site to embed