Murder Case: ಮೂವರಿಗೆ ಜಾಮೀನು; ಕೊಂಚ ನಿರಾಳರಾದ ದರ್ಶನ್!

ಬಳ್ಳಾರಿ:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರಿಗೆ ಜಾಮೀನು ಸಿಕ್ಕಿದ್ದು ದರ್ಶನ್‌ಗೆ ಸ್ವಲ್ಪ ನಿರಾಳ ತಂದಿದೆ. ತನಗೂ ಜಾಮೀನು ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ. ರೈಲ್ವೇ ಪರೀಕ್ಷೆ ಇನ್ಮುಂದೆ ಕನ್ನಡದಲ್ಲಿ: ಸಚಿವ ವಿ ಸೋಮಣ್ಣ ಘೋಷಣೆ! ಇದೇ ತಿಂಗಳು 4 ನೇ ತಾರೀಖು ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಜಾಮೀನು ಸಿಗವ ನಿರೀಕ್ಷೆಯಲ್ಲಿದ್ದಾರೆ. ಇದೇ ವಿಚಾರವಾಗಿ ಇಂದು ಫೋನ್​ನಲ್ಲಿ ಪತ್ನಿಯೊಂದಿಗೆ ಮಾತನಾಡಿರುವ ದರ್ಶನ್, ಜಾಮೀನು ವಿಚಾರವಾಗಿ ಏನ ಅಪ್ಡೇಟ್ ಇದೆ, ವಕೀಲರ ಕೆಲಸ ಹೇಗೆ ಮಾಡುತ್ತಿದ್ದಾರೆ? ಜಾಮೀನು … Continue reading Murder Case: ಮೂವರಿಗೆ ಜಾಮೀನು; ಕೊಂಚ ನಿರಾಳರಾದ ದರ್ಶನ್!