ಕೊಲೆ ಕೇಸ್: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ!

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ ಆಗಿದೆ. ಇಂತವರಿಗೆಲ್ಲಾ ನಾನ್ಯಾಕೆ ಹೆದರಬೇಕು, ತಲೆ ಬಾಗುವುದು ಅವರಿಗೆ ಮಾತ್ರ: ಸಿದ್ದರಾಮಯ್ಯಗೆ HDK ಟಾಂಗ್! ನಿನ್ನೆಯ ವಾದ ಮಂಡಿಸಿದ್ದ ಸಿವಿ ನಾಗೇಶ್ ಆರೋಪ ಪಟ್ಟಿಯಲ್ಲಿರುವ ವೈರುಧ್ಯಗಳ ಬಗ್ಗೆ ನ್ಯಾಯಾಲಯದ ಗಮನ ಸೆಳೆದರು. ಪೊಲೀಸರು ತನಿಖೆಯನ್ನು ಸರಿಯಾಗಿ ನಡೆಸಿಲ್ಲ ಎಂದು ಹೇಳಿ ಕೆಲವು ಉದಾಹರಣೆಗಳನ್ನು ನೀಡಿದರು. ಇಂದಿನ ವಾದದಲ್ಲಿ ಸಾಕ್ಷ್ಯಗಳು, ಸಾಕ್ಷಿಗಳ ಹೇಳಿಕೆ, ಮರಣೋತ್ತರ ಪರೀಕ್ಷಾ ವರದಿ, ಇತರೆ ಕೆಲವು ವರದಿಗಳನ್ನು ಗುರಿಯಾಗಿಸಿಕೊಂಡು … Continue reading ಕೊಲೆ ಕೇಸ್: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ!