ಕೊಲೆ ಪ್ರಕರಣ: ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ!

ಬೆಂಗಳೂರು:– ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್‌ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಶೂಟಿಂಗ್ ಕಂಪ್ಲೀಟ್ ಮಾಡಿದ ಧನಂಜಯ್ ನಿರ್ಮಾಣದ ‘ವಿದ್ಯಾಪತಿ’ ಸಿನಿಮಾ ದರ್ಶನ್ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ 26 ದಿನಗಳಿಂದ ಮುದ್ದೆ ಮುರಿಯುತ್ತಿದ್ದಾರೆ. ಜಾಮೀನಿಗೆ ಅರ್ಜಿ ಹಾಕಿರೋ ಆರೋಪಿ ದರ್ಶನ್‌ಗೆ ಇಂದು ಮಹತ್ವದ ದಿನವಾಗಿದೆ. ಶನಿವಾರ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದ ದರ್ಶನ್ ಪರ ವಕೀಲರು ತುರ್ತಾಗಿ ವಿಚಾರಣೆ ಮಾಡುವಂತೆ ಮನವಿ ಮಾಡಿದ್ದರು. ಸೋಮವಾರಕ್ಕೆ ಜಾಮೀನು ಅರ್ಜಿ ಮುಂದೂಡಲಾಗಿತ್ತು. ಹೀಗಾಗಿ ಇಂದು … Continue reading ಕೊಲೆ ಪ್ರಕರಣ: ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ!