Murder Case: ತನ್ನ ಸೆಲೆಬ್ರಿಟಿಗಳಿಗೆ ದರ್ಶನ್ ವಿಶೇಷ ಮನವಿ… ಪಾಲಿಸ್ತಾರಾ ಫ್ಯಾನ್ಸ್..!
ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಅವರು ತನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ವಿಶೇಷ ಮನವಿ ಮಾಡಿದ್ದಾರೆ. ಜೈಲಿನಿಂದಲೇ ನಟ ದರ್ಶನ್ ಮನವಿ ಮಾಡಿದ್ದಾರೆ. ಜೈಲಾಧಿಕಾರಿಗಳ ಮೂಲಕ ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ. ‘ಯಾರೂ ಜೈಲಿನ ಬಳಿ ಬರಬೇಡಿ’ ಎಂದು ಅಭಿಮಾನಿಗಳ ಬಳಿ ದರ್ಶನ್ ಮನವಿ ಮಾಡಿದ್ದಾರೆ. ಜೈಲಿನ ನಿಯಮಗಳ ಪ್ರಕಾರ ಅಭಿಮಾನಿಗಳ ಭೇಟಿ ಅಸಾಧ್ಯ. ಹೀಗಾಗಿ ಸುಮ್ಮನೆ ಬಂದು ಸಮಯ ವ್ಯರ್ಥ ಮಾಡದಂತೆ ದರ್ಶನ್ ಕೋರಿದ್ದಾರೆ ಎನ್ನಲಾಗಿದೆ. ಕರ್ಜಗಿ ಕಾರುಹುಣ್ಣಿಮೆಯಲ್ಲಿ ಅನಾಹುತ.. ಬಂಡಿ ಓಡುವಾಗ ವ್ಯಕ್ತಿಯ … Continue reading Murder Case: ತನ್ನ ಸೆಲೆಬ್ರಿಟಿಗಳಿಗೆ ದರ್ಶನ್ ವಿಶೇಷ ಮನವಿ… ಪಾಲಿಸ್ತಾರಾ ಫ್ಯಾನ್ಸ್..!
Copy and paste this URL into your WordPress site to embed
Copy and paste this code into your site to embed