ಇಬ್ಬರು ಅಪ್ರಾಪ್ತ ಬಾಲಕಿಯರ ಕೊಲೆ ಪ್ರಕರಣ: ಡಿಸಿಪಿ ಸುಜೀತ್ ಹೇಳಿದ್ದೇನು!?

ಬೆಂಗಳೂರು:- ಅಮೃತಹಳ್ಳಿ ಇಬ್ಬರು ಅಪ್ರಾಪ್ತ ಬಾಲಕಿಯರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶಾನ್ಯ ವಿಭಾಗ ಡಿಸಿಪಿ ಸುಜೀತ್ ಪ್ರತಿಕ್ರಿಯೆ ನೀಡಿದ್ದಾರೆ. Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ! ಇಂದು ಮಧ್ಯಾಹ್ನ ಮೂರುವರೇ ಸುಮಾರಿಗೆ ಈ ಘಟನೆ ನಡೆದಿದೆ. ಇಬ್ಬರು ಅಪ್ರಾಪ್ತ ಮಕ್ಕಳನ್ನು ಮಲತಂದೆಯೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಮಕ್ಕಳ ತಂದೆ ಅನಿತಾ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡ್ತಾರೆ. ಮಲ ತಂದೆ ಸುಮಿತ್ ಪುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಾರೆ. ಉತ್ತರ ಪ್ರದೇಶ … Continue reading ಇಬ್ಬರು ಅಪ್ರಾಪ್ತ ಬಾಲಕಿಯರ ಕೊಲೆ ಪ್ರಕರಣ: ಡಿಸಿಪಿ ಸುಜೀತ್ ಹೇಳಿದ್ದೇನು!?