ಜೈಲಿನಿಂದ ಮುರುಘಾಶ್ರೀಗೆ ಬಿಡುಗಡೆ ಭಾಗ್ಯ: ಬೆಂಬಲಿಗರಿಂದ ಸಂಭ್ರಮಾಚರಣೆ!

ಚಿತ್ರದುರ್ಗ:- ಜೈಲಿನಿಂದ ಮುರುಘಾಶ್ರೀಗೆ ಬಿಡುಗಡೆ ಭಾಗ್ಯ ದೊರೆತಿದ್ದು, ಬೆಂಬಲಿಗರಿಂದ ಸಂಭ್ರಮಾಚರಣೆ ಮನೆ ಮಾಡಿದೆ. Arrest: ನಟೋರಿಯಸ್ ಮನೆಗಳ್ಳನನ್ನು ಬಂಧಿಸಿದ ಸಿಟಿ ಪೊಲೀಸ್! ಜೈಲಿನಿಂದ ಬಿಡುಗಡೆಯಾದ ಮುರುಘಾಶ್ರೀ ಸ್ವಾಗತಿಸಲು ಮುರುಘಾ ಮಠದ ಉಸ್ತುವಾರಿಯಾಗಿದ್ದ ಬಸವ ಪ್ರಭು ಶ್ರೀ ಮತ್ತು ಉತ್ತರಾಧಿಕಾರಿ ಬಸವಾದಿತ್ಯ ಜೈಲಿಗೆ ಧಾವಿಸಿದ್ದರು. ಬಿಡುಗಡೆಯಾದ ಮುರುಘಾಶ್ರೀ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಅಲ್ಲದೇ ಅವರ ಬೆಂಬಲಿಗರು ಹೂವಿನಹಾರ ಹಾಕುವ ಮೂಲಕ ಜಯಘೋಷ ಕೂಗಿದರು. ಜೊತೆಗೆ ಸಿಹಿ ಹಂಚಿ ಸಂಭ್ರಮಿಸಿದರು. ಬಳಿಕ ಪೊಲೀಸ್ ಬಿಗಿ ಭದ್ರತೆಯಲ್ಲಿ ನಗುನಗುತ್ತಾ ಮುರುಘಾಶ್ರೀ … Continue reading ಜೈಲಿನಿಂದ ಮುರುಘಾಶ್ರೀಗೆ ಬಿಡುಗಡೆ ಭಾಗ್ಯ: ಬೆಂಬಲಿಗರಿಂದ ಸಂಭ್ರಮಾಚರಣೆ!