ಜೈ ಶ್ರೀ ರಾಮ್ ಇಲ್ಲ, ಓನ್ಲೀ ಅಲ್ಲಾ ಹು ಅಕ್ಬರ್ – ಹಿಂದೂ ಯುವಕರನ್ನು ಅಡ್ಡಗಟ್ಟಿ ಮುಸ್ಲಿಂ ಯುವಕರ ಪುಂಡಾಟ!

ಬೆಂಗಳೂರು:- ನಗರದ ವಿದ್ಯಾರಣ್ಯಪುರದ ಬೆಟ್ಟಳ್ಳಿ ಮಸೀದಿ ಬಳಿ ರಾಮನವಮಿ ಮುಗಿಸಿಕೊಂಡು ಕಾರಿನಲ್ಲಿ ಹೋಗುತ್ತಿದ್ದವರನ್ನ ಅಡ್ಡಗಟ್ಟಿ ಅನ್ಯಕೋಮಿನ ಯುವಕರು ಪುಂಡಾಟ ಮೆರೆದ ಘಟನೆ ಜರುಗಿದೆ. ಇಬ್ಬರು ಮುಸ್ಲಿಂ ಯುವಕರು ‘ಕಾರಿನ ಬಳಿ ಬಂದು ಜೈ ಶ್ರೀರಾಮ್ ಎಂದು ಹೇಳಬೇಕಾ, ಜೈ ಶ್ರೀ ರಾಮ್ ಇಲ್ಲ. ಓನ್ಲೀ ಅಲ್ಲಾ ಹು ಅಕ್ಬರ್ ಎಂದು ಹೇಳಿ, ಇದಲ್ಲದೆ ಕಾರಿನಲ್ಲಿ ಇದ್ದವರಿಗೆ ಅವಾಚ್ಯವಾಗಿ ನಿಂದಿಸಿದ್ದಾರೆ. ಸಂವಿಧಾನದ ರಕ್ಷಣೆಯಾಗಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು -ಮಲ್ಲಿಕಾರ್ಜುನ ಖರ್ಗೆ ಇದೇ ವೇಳೆ ಕಾರಿನಲ್ಲಿದ್ದ ಯುವಕರು, ನಾವು ನಿಮ್ಮ … Continue reading ಜೈ ಶ್ರೀ ರಾಮ್ ಇಲ್ಲ, ಓನ್ಲೀ ಅಲ್ಲಾ ಹು ಅಕ್ಬರ್ – ಹಿಂದೂ ಯುವಕರನ್ನು ಅಡ್ಡಗಟ್ಟಿ ಮುಸ್ಲಿಂ ಯುವಕರ ಪುಂಡಾಟ!