ಲವ್‌ ಜಿಹಾದ್: ಕಾರ್ಕಳದಲ್ಲಿ ಹಿಂದೂ ಯುವತಿ ಕರೆದೊಯ್ದ ಮುಸ್ಲಿಂ ಯುವಕ!

ಉಡುಪಿ:– ಉಡುಪಿಯ ಕಾರ್ಕಳದಲ್ಲಿ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯನ್ನು ಕರೆದೊಯ್ದಿರುವ ಘಟನೆ ಜರುಗಿದೆ. Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ! ಘಟನೆ ಬೆನ್ನಲ್ಲೇ ಇಡೀ ಕಾರ್ಕಳದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ಬೆಳಗ್ಗೆ ಕಾರಿನಲ್ಲಿ ಹಿಂದೂ ಯುವತಿಯನ್ನು ಮುಸ್ಲಿಂ ಯುವಕನೋರ್ವ ಕಾರಿನಲ್ಲಿ ಕರೆದೊಯ್ದಿದಿದ್ದ ಎನ್ನಲಾಗಿದೆ. ಇದರ ಬೆನ್ನಲ್ಲೇ ಹಿಂದೂ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. ಕಾರ್ಕಳದ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಲ್ತಾಫ್‌ ಎಂಬಾತ ಕಾರಿನಲ್ಲಿ ಹಿಂದೂ ಯುವತಿಯನ್ನು ಕೂರಿಸಿಕೊಂಡು ಹೋಗಿದ್ದ. … Continue reading ಲವ್‌ ಜಿಹಾದ್: ಕಾರ್ಕಳದಲ್ಲಿ ಹಿಂದೂ ಯುವತಿ ಕರೆದೊಯ್ದ ಮುಸ್ಲಿಂ ಯುವಕ!