ಮತದಾರರ ತೀರ್ಪಿಗೆ ತಲೆ ಬಾಗಲೇಬೇಕು.. ಪತ್ನಿ ಗೀತಾ ಸೋಲಿನ ಬಳಿಕ ಶಿವಣ್ಣ ಪ್ರತಿಕ್ರಿಯೆ!
ಶಿವಮೊಗ್ಗದಲ್ಲಿ ಗೀತಾ ಶಿವರಾಜ್ ಕುಮಾರ್ ಸೋಲಿನ ಬಗ್ಗೆ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಚಾಮರಾಜನಗರ: ಕೈ ಅಭ್ಯರ್ಥಿ ಸುನಿಲ್ ಬೋಸ್ ಭರ್ಜರಿ ಗೆಲುವು! ಧನ್ಯವಾದಗಳು… ಫಲಿತಾಂಶಗಳು ನಮ್ಮ ಕಡೆಯಾಗದಿದ್ದರೂ ನಿಮ್ಮೂಂದಿಗಿನ ಈ ಪ್ರಯಾಣ ಮತ್ತು ನಮ್ಮ ಜನರ ಅಚಲವಾದ ಬೆಂಬಲಕ್ಕಾಗಿ ನಾವು ಸದಾ ಕೃತಜ್ಞರಾಗಿರುತ್ತೇವೆ. ಮತದಾರನ ನಿರ್ಣಯಕ್ಕೆ ತಲೆ ಬಾಗುತ್ತಾ, ನಾವು ಭವಿಷ್ಯದ ಬದಲಾವಣೆಗಾಗಿ ಪ್ರಯತ್ನಿಸುವುದನ್ನು ಎಂದಿನಂತೆಯೇ ಮುಂದುವರಿಸುತ್ತೇವೆ. ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ ಕಾರ್ಯಕರ್ತರು ಹಾಗೂ ವಿಶ್ವಾಸವನ್ನಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ತುಂಬು … Continue reading ಮತದಾರರ ತೀರ್ಪಿಗೆ ತಲೆ ಬಾಗಲೇಬೇಕು.. ಪತ್ನಿ ಗೀತಾ ಸೋಲಿನ ಬಳಿಕ ಶಿವಣ್ಣ ಪ್ರತಿಕ್ರಿಯೆ!
Copy and paste this URL into your WordPress site to embed
Copy and paste this code into your site to embed