Smriti Singh: ನನ್ನ ಕನಸೆಲ್ಲಾ ನುಚ್ಚು ನೂರಾಯ್ತು: ಹುತಾತ್ಮ ಯೋಧನ ಪತ್ನಿ ಕಣ್ಣೀರು!

ನವದೆಹಲಿ:– ನನ್ನ ಕನಸೆಲ್ಲಾ ನುಚ್ಚು ನೂರಾಯ್ತು ಎಂದು ಹೇಳುವ ಮೂಲಕ ಹುತಾತ್ಮ ಯೋಧನ ಪತ್ನಿ ಕಣ್ಣೀರು ಹಾಕಿದ್ದಾರೆ. IND vs ZIM: ವಿಶ್ವಕಪ್‌ ಗೆದ್ದ ಒಂದೇ ವಾರದಲ್ಲಿ ಜಿಂಬಾಬ್ವೆ ವಿರುದ್ಧ ಸೋಲು ಕಂಡ ಟೀಮ್‌ ಇಂಡಿಯಾ! ಕಳೆದ ವರ್ಷದ ಜುಲೈನಲ್ಲಿ ಸಿಯಾಚಿನ್‌ನಲ್ಲಿ ಹುತಾತ್ಮನಾದ ಕ್ಯಾಪ್ಟನ್‌ ಅನ್ಶುಮಾನ್‌ ಸಿಂಗ್‌ ಅವರಿಗೆ ಮರಣೋತ್ತರವಾಗಿ ದೇಶದ ಎರಡನೇ ಗ್ಯಾಲಂಟ್ರಿ ಪ್ರಶಸ್ತಿಯಾದ ಕೀರ್ತಿ ಚಕ್ರ ಪ್ರಶಸ್ತಿ ಘೋಷಿಸಲಾಗಿದ್ದು, ಪತಿಯ ಪರವಾಗಿ ಅವರ ಪತ್ನಿ ಸ್ಮೃತಿ ಸಿಂಗ್‌ ಅವರು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಸ್ಮೃತಿ ಸಿಂಗ್‌ … Continue reading Smriti Singh: ನನ್ನ ಕನಸೆಲ್ಲಾ ನುಚ್ಚು ನೂರಾಯ್ತು: ಹುತಾತ್ಮ ಯೋಧನ ಪತ್ನಿ ಕಣ್ಣೀರು!