ನನ್ನ ರಾಜಕೀಯ ಭವಿಷ್ಯ ಹಾಳಾಯ್ತು..! ಜಡ್ಜ್ ಮುಂದೆ ಬಿಕ್ಕಿ-ಬಿಕ್ಕಿ ಕಣ್ಣೀರು ಹಾಕಿದ ರೇವಣ್ಣ!

ಬೆಂಗಳೂರು:- ನನ್ನ ರಾಜಕೀಯ ಭವಿಷ್ಯ ಹಾಳಾಯ್ತು ಎಂದು ಹೇಳಿ ಜಡ್ಜ್ ಮುಂದೆ ಬಿಕ್ಕಿ-ಬಿಕ್ಕಿ ಕಣ್ಣೀರು ಹಾಕಿದ ಮಾಜಿ ಸಚಿವ ರೇವಣ್ಣ. ಮಹಿಳೆ ಕಿಡ್ನ್ಯಾಪ್‌ ಕೇಸ್‌: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಆರೋಪಿ ಎಚ್‌.ಡಿ.ರೇವಣ್ಣ! ಮಹಿಳೆ ಅಪಹರಣಕ್ಕೂ ನನಗೂ ಸಂಬಂಧವಿಲ್ಲ; ಈ ಸುಳ್ಳು ಕೇಸ್‌ನಿಂದ ನನ್ನ ರಾಜೀಕೀಯ ಭವಿಷ್ಯವೇ ಹಾಳು ಎಂದು ನ್ಯಾಯಾಧೀಶರ ಎದುರು ಹೇಳಿದ್ದಾರೆ. ಶನಿವಾರ ರಾತ್ರಿಯಿಡೀ ರೇವಣ್ಣ ಅವರ ವಿಚಾರಣೆ ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು ಭಾನುವಾರವೂ ವಿಚಾರಣೆ ಮುಂದುವರಿಸಿದರು. ಅಧಿಕಾರಿಗಳು ಪ್ರಶ್ನೆಗಳ ಸುರಿಮಳೆ ಸುರಿಸಿದ್ದು, … Continue reading ನನ್ನ ರಾಜಕೀಯ ಭವಿಷ್ಯ ಹಾಳಾಯ್ತು..! ಜಡ್ಜ್ ಮುಂದೆ ಬಿಕ್ಕಿ-ಬಿಕ್ಕಿ ಕಣ್ಣೀರು ಹಾಕಿದ ರೇವಣ್ಣ!