ನನ್ನ ಗೆಲುವು ಮತದಾರ ಪ್ರಭುಗಳಿಗೆ ಸಲ್ಲಬೇಕು: ಪ್ರಹ್ಲಾದ ಜೋಶಿ

ಧಾರವಾಡ: ಬಿಜೆಪಿಗೆ ಮತ ನೀಡುವ ಮೂಲಕ ಮತ್ತೊಮ್ಮೆ ಕಮಲ ಅರಳುವಂತೆ ಮಾಡಿದ ಮತದಾರ ಪ್ರಭುಗಳಿಗೆ ಈ ಗೆಲುವು ಸಲ್ಲಬೇಕು ಎಂದು ಐದನೇ ಬಾರಿಗೆ ಸಂಸದರಾಗಿ ಆಯ್ಕೆಯಾದ ಪ್ರಹ್ಲಾದ ಜೋಶಿ ಹೇಳಿದರು. ಜನರ ತೀರ್ಮಾನಕ್ಕೆ ನಾನು ತಲೆ ಬಾಗುತ್ತೇನೆ.. ಹೆಚ್ಚು ಮಾತಡಲ್ಲ – ಸೋಲಿನ ಬಳಿಕ DK ಸುರೇಶ್ ಹೇಳಿಕೆ! ಧಾರವಾಡದ ಮತ ಎಣಿಕಾ ಕೇಂದ್ರಕ್ಕೆ ಬಂದ ವೇಳೆ ಮಾತನಾಡಿದ ಅವರು, ನಾನು ನನ್ನ ಕ್ಷೇತ್ರದ ಜನರಿಗೆ ಧನ್ಯವಾದ ಸಲ್ಲಿಸುತ್ತೇನೆ. ಜನಾಶೀರ್ವಾದದಿಂದ ಮತ್ತೊಮ್ಮೆ ಗೆಲುವಾಗಿದೆ. ಎಲ್ಲ ಕಾರ್ಯಕರ್ತರು ಹಾಗೂ … Continue reading ನನ್ನ ಗೆಲುವು ಮತದಾರ ಪ್ರಭುಗಳಿಗೆ ಸಲ್ಲಬೇಕು: ಪ್ರಹ್ಲಾದ ಜೋಶಿ