ಮೈಸೂರು ನನ್ನ ಕರ್ಮಭೂಮಿ, ಅಲ್ಲೇ ಇರುತ್ತೇನೆ : ಸಂಚಲನ ಮೂಡಿಸಿದ ಪ್ರತಾಪ್ ಸಿಂಹ ಹೇಳಿಕೆ!

ಹಾಸನ:- ಮೈಸೂರು ನನ್ನ ಕರ್ಮಭೂಮಿ, ಅಲ್ಲೇ ಇರುತ್ತೇನೆ ಎಂದು ಹೇಳುವ ಮೂಲಕ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಂಚಲನ ಮೂಡಿಸಿದ್ದಾರೆ. ವೈದ್ಯರ ಇಂಗ್ಲೀಷ್ ಬರವಣಿಗೆ ಅಸ್ಪಷ್ಟ, ಕನ್ನಡದಲ್ಲೇ ಔಷಧ ಚೀಟಿ ಬರೆಯಲು ಆದೇಶಿಸಿ: ಆರೋಗ್ಯ ಸಚಿವರಿಗೆ ಪತ್ರ! ನಾನು ಆ ಪಕ್ಷ, ಈ ಪಕ್ಷ ಅಂಥ ಹೇಳುತ್ತಿಲ್ಲ. ಎಲ್ಲಾ ಪಕ್ಷದ ಹಿರಿಯ ನಾಯಕರು ಹೊಂದಾಣಿಕೆ ರಾಜಕೀಯದಲ್ಲಿ ಇದ್ದಾರೆ. ಇಲ್ಲ ಎಂದರೆ ಮುಡಾದಲ್ಲಿ ಬಿಜೆಪಿ-ಜೆಡಿಎಸ್​ನವರದ್ದು ಇದೆ ಎಂದು ಹೇಳುತ್ತಾರೆ. ಕಾಂಗ್ರೆಸ್‌ನವರು ಏಕೆ ಬಿಡಿತ್ತಿಲ್ಲ. ಅವರು ಮಾಡಿರುವ ಆರೋಪಗಳಿಗೆ … Continue reading ಮೈಸೂರು ನನ್ನ ಕರ್ಮಭೂಮಿ, ಅಲ್ಲೇ ಇರುತ್ತೇನೆ : ಸಂಚಲನ ಮೂಡಿಸಿದ ಪ್ರತಾಪ್ ಸಿಂಹ ಹೇಳಿಕೆ!