ಒಂದೇ ರೂಂನಲ್ಲಿ ಗಂಡ-ಹೆಂಡತಿ, ಸ್ನೇಹಿತೆಯ ನಿಗೂಢ ಸಾವು: ವಾಮಾಚಾರಕ್ಕೆ ಬಲಿಯಾದ್ರಾ..?

ತಿರುವನಂತಪುರಂ: ದುರಂತವೊಂದರಲ್ಲಿ ಕೇರಳದ ದಂಪತಿ ಹಾಗೂ ಅವರ ಸ್ನೇಹಿತೆಯೊಬ್ಬರು ಅರುಣಾಚಲ ಪ್ರದೇಶದ ಜಿರೋ ಪಟ್ಟಣದಲ್ಲಿ ಹೋಟೆಲ್ ಒಂದಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ. ಇದು ಆತ್ಮಹತ್ಯೆಯಂತೆ ಕಂಡುಬಂದಿದೆ. ಮೂವರ ಮಣಿಕಟ್ಟಿನ ನರಗಳು ಕತ್ತರಿಸಲಾಗಿದ್ದು, ರಕ್ತಸ್ರಾವದಿಂದ ಅವರು ಮೃತಪಟ್ಟಿದ್ದಾರೆ. ಹೋಟೆಲ್ ಕೊಠಡಿಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿರುವ ಸಂದೇಶವು ಈ ಮೂವರೂ ವಾಮಾಚಾರಕ್ಕೆ ಬಲಿಯಾಗಿರುವ ಅನುಮಾನ ಮೂಡಿಸಿದೆ. ಮೃತರನ್ನು ಕೇರಳದ ಕೊಟ್ಟಾಯಂ ಜಿಲ್ಲೆಯ ಆಯುರ್ವೇದ ವೈದ್ಯರಾದ ನವೀನ್ ಥಾಮಸ್ (35) ಮತ್ತು ಅವರ ಪತ್ನಿ ದೇವಿ (35) ಎಂದು ಗುರುತಿಸಲಾಗಿದೆ. ಅವರ … Continue reading ಒಂದೇ ರೂಂನಲ್ಲಿ ಗಂಡ-ಹೆಂಡತಿ, ಸ್ನೇಹಿತೆಯ ನಿಗೂಢ ಸಾವು: ವಾಮಾಚಾರಕ್ಕೆ ಬಲಿಯಾದ್ರಾ..?