ಹಾಸನದಲ್ಲಿ ಜೆಡಿಎಸ್ ವಿರುದ್ಧ ಗುಡುಗಿದ ಎನ್ ಚಲುವರಾಯಸ್ವಾಮಿ!
ಹಾಸನ :- ಸಚಿವ ಎನ್ ಚಲುವರಾಯಸ್ವಾಮಿ ಅವರು ಜೆಡಿಎಸ್ ವಿರುದ್ಧ ಗುಡುಗಿ ಕಾಂಗ್ರೆಸ್ ಅಭ್ಯರ್ಥಿಪರ ಮತ ಯಾಚನೆ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ಎರಡೆರಡು ಸಾವಿರ ಅಲ್ಲದೆ ಬೇರೆ ಹಲವಾರು ಸೌಲಭ್ಯಗಳನ್ನು ಒದಗಿಸುತ್ತ್ತಿದ್ದಾರೆ. ಸ್ತ್ರೀಯರು ತಮ್ಮ ಪತಿಗೆ ಹಣ ಕೇಳಿದಾಗ ಒಮ್ಮೆ ಕೊಟ್ಟಾರು ಇಲ್ಲ ಎರಡು ಸಲ, ಆದರೆ ತಮ್ಮ ಸರ್ಕಾರ ಪ್ರತಿ ತಿಂಗಳು ಅವರಿಗೆ ಹಣ ನೀಡುತ್ತಿದೆ ಎಂದರು. ಇನ್ನೆಷ್ಟು ದಿನ ಒಂದೇ ಕುಟುಂಬಕ್ಕೆ ಮಣೆ … Continue reading ಹಾಸನದಲ್ಲಿ ಜೆಡಿಎಸ್ ವಿರುದ್ಧ ಗುಡುಗಿದ ಎನ್ ಚಲುವರಾಯಸ್ವಾಮಿ!
Copy and paste this URL into your WordPress site to embed
Copy and paste this code into your site to embed