ಬಾಯ್ತಪ್ಪಿ ಆಡಿದ ಮಾತಿಗೆ ಕ್ಷಮೆ ಕೋರಿದ ನಾದಬ್ರಹ್ಮ: ಸಂಪೂರ್ಣ ಮಾಹಿತಿ ಇಲ್ಲಿದೆ!

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಜೈನ ಸಮುದಾಯದ ಬಗ್ಗೆ ಹಂಸಲೇಖ ನೀಡಿದ್ದ ಹೇಳಿಕೆ ಕೂಡ ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ಕ್ಷಮೆಗೆ ಆಗ್ರಹಿಸಲಾಗಿತ್ತು. ಇದೀಗ ಆ ಬಗ್ಗೆ ವೀಡಿಯೋ ಮಾಡಿ ನಾದಬ್ರಹ್ಮ ಕ್ಷಮೆ ಕೇಳಿದ್ದಾರೆ. ಮಹಾನೀಯರೇ.. ದಯಮಾಡಿ ಕ್ಷಮಿಸಿ.. ನಾನು ಯಾವತ್ತೂ ಅದರ ವಿರುದ್ಧ ಮಾತನಾಡಬೇಕು ಎಂಬ ಯೋಚನೆ ಮಾಡಿದವನಲ್ಲ. ಆ ಪದವನ್ನ ಬಳಸಬೇಕು ಅಂದುಕೊಳ್ಳಲಿಲ್ಲ. ಅಲ್ಲಿ ತುಂಬಾ ಒತ್ತಡಗಳಿಂದ, ನನ್ನನ್ನ ಎಳೆದಾಡುತ್ತಿದ್ದರು. ನಾನೇನೋ ಗದರಲು ಹೋಗಿ.. ಆಮೇಲೆ ಈ ಕಡೆ ಬಂದೆ. ಆ ಮಾತು ಬಂದಿದ್ದು ತಪ್ಪಾಯ್ತು. ಇನ್ಯಾವತ್ತೂ … Continue reading ಬಾಯ್ತಪ್ಪಿ ಆಡಿದ ಮಾತಿಗೆ ಕ್ಷಮೆ ಕೋರಿದ ನಾದಬ್ರಹ್ಮ: ಸಂಪೂರ್ಣ ಮಾಹಿತಿ ಇಲ್ಲಿದೆ!