ನಾಗಮಂಗಲ ಗಲಭೆ ಕೇಸ್: ಎಲ್ಲಾ ಆರೋಪಿಗಳಿಗೆ ಜಾಮೀನು ಮಂಜೂರು!

ಮಂಡ್ಯ:- ಜಿಲ್ಲೆಯ ನಾಗಮಂಗಲದಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಲಾಗಿದೆ. ರಾಜಧಾನಿಯಲ್ಲಿ ಕಿಲ್ಲರ್ BMTCಗೆ ಮತ್ತೊಂದು ಬಲಿ: ಸವಾರ ದುರ್ಮರಣ! ನ್ಯಾಯಾಂಗ ಬಂಧನದಲ್ಲಿದ್ದ ಎರಡೂ ಕೋಮಿನ ಒಟ್ಟು 55 ಆರೋಪಿಗಳಿಗೆ ಕೋರ್ಟ್‌ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ತಲಾ ಒಂದು ಲಕ್ಷ‌ ರೂ. ಮೌಲ್ಯದ ಬಾಂಡ್, ಪ್ರತೀ ಭಾನುವಾರ ಠಾಣೆಗೆ ತೆರಳಿ ಸಹಿ ಹಾಕಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು, ಅಪರಾಧಿ ‌ಕೃತ್ಯದಲ್ಲಿ ಭಾಗಿಯಾಗದಂತೆ ಕೋರ್ಟ್‌ ಆರೋಪಿಗಳಿಗೆ ಷರತ್ತು ವಿಧಿಸಿದೆ. ಶನಿವಾರ ಮತ್ತು … Continue reading ನಾಗಮಂಗಲ ಗಲಭೆ ಕೇಸ್: ಎಲ್ಲಾ ಆರೋಪಿಗಳಿಗೆ ಜಾಮೀನು ಮಂಜೂರು!