ನಾಗಮಂಗಲ‌ ಗಲಭೆ ಕೇಸ್: ಆರ್ ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ ದಾಖಲಾಯ್ತು FIR!

ಮಂಡ್ಯ:- ನಾಗಮಂಗಲ‌ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ FIR ದಾಖಲಾಗಿದೆ. ಜನತಾ ದರ್ಶನದಲ್ಲಿ ಜಿಲ್ಲಾಧಿಕಾರಿಗೆ ಗದರಿದ ಹಿರಿಯಜ್ಜಿ: ಅಧಿಕಾರಿ ಮಾಡಿದ ಯಡವಟ್ಟೇನು!? ವಿಡಿಯೋ, ಫೋಟೋ ಪೋಸ್ಟ್ ಮಾಡುವ ಮೂಲಕ ದೊಂಬಿ ಗಲಭೆಗೆ ಪ್ರಚೋದನೆ ಆರೋಪಡಿ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ. ಕಲ್ಲು ತೂರಿ, ಬೆಂಕಿ ಹಚ್ಚಿದವರನ್ನ ರಕ್ಷಿಸಿ, ಗಣೇಶನನ್ನ ಬಂಧಿಸಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಬೆಂಗಳೂರಿನಲ್ಲಿ ನಡೆದ ಘಟನೆಯನ್ನ ನಾಗಮಂಗಲದಲ್ಲಿ … Continue reading ನಾಗಮಂಗಲ‌ ಗಲಭೆ ಕೇಸ್: ಆರ್ ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ ದಾಖಲಾಯ್ತು FIR!