ನಾಗಮಂಗಲ ಗಲಭೆ ಕೇಸ್: ಸಿಸಿಟಿವಿ ದೃಶ್ಯ ಆಧರಿಸಿ ಉಳಿದ ಆರೋಪಿಗಳಿಗಾಗಿ ಶೋಧ!

ಮಂಡ್ಯ:- ನಾಗಮಂಗಲದ ನೆಮ್ಮದಿ ಕೆಡಿಸಿದ 150 ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. 52 ಜನರನ್ನ ಬಂಧಿಸಿ ಜೈಲಿಗೆ ಅಟ್ಟಲಾಗಿದೆ. ತಲೆಮರೆಸಿಕೊಂಡ 97 ಗಲಭೆಕೋರರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಕರ್ನಾಟಕದಲ್ಲಿ ಮಂಕಿಪಾಕ್ಸ್ ಕಟ್ಟೆಚ್ಚರ: ಬೆಂಗಳೂರು ನಿಲ್ದಾಣದಲ್ಲಿ ಶಂಕಿತರ ಟೆಸ್ಟಿಂಗ್ ಶುರು! ನಾಗಮಂಗಲ ಗಲಭೆ ಕೇಸಲ್ಲಿ ಈವರೆಗೆ 150 ಆರೋಪಿಗಳ ಪೈಕಿ 52 ಜನರ ಹೆಸರು, ವಿಳಾಸ ಪತ್ತೆ ಹಚ್ಚಿ ಬಂಧಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 109, 115, 118, 121, 132, 189, 190 ಸೇರಿದಂತೆ ಒಟ್ಟು … Continue reading ನಾಗಮಂಗಲ ಗಲಭೆ ಕೇಸ್: ಸಿಸಿಟಿವಿ ದೃಶ್ಯ ಆಧರಿಸಿ ಉಳಿದ ಆರೋಪಿಗಳಿಗಾಗಿ ಶೋಧ!