ನಾಗಮಂಗಲ ಗಲಭೆ ಪ್ರಕರಣ: ಕೇರಳದವರ ಲಿಂಕ್ ಇದೆ – ಛಲವಾದಿ ನಾರಾಯಣಸ್ವಾಮಿ

ಬೀದರ್: ನಾಗಮಂಗಲ ಗಲಭೆ ಪ್ರಕರಣದಲ್ಲಿ ಮೊದಲೇ ಕ್ಲೀನ್‌ಚಿಟ್ ನೀಡಿದ ಗೃಹ ಸಚಿವರು ಹಾಗೂ ಸರ್ಕಾರದ ವಿರುದ್ಧ ಪರಿಷತ್ ವಿರೋಧ ಪಕ್ಷದ ನಾಯಕ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪಿಎಸ್‌ಐ ಪರಶುರಾಮ ಪ್ರಕಣದಲ್ಲೂ ಗೃಹ ಸಚಿವ ಪರಮೇಶ್ವರ ಮೊದಲೇ ಕ್ಲೀನ್‌ಚಿಟ್ ನೀಡಿದ್ದು, ಅದು ಏನು ಆಗಿಲ್ಲಾ ಆತ್ಮಹತ್ಯೆ ಅಷ್ಟೇ ಎಂದರು. Onam 2024: ಓಣಂ ಹಬ್ಬಆಚರಿಸುವ ವಿಧಾನ, ಹಿಂದಿನ ಮಹತ್ವ ಮತ್ತು ವಿಶೇಷತೆ ಏನು ಗೊತ್ತಾ..? ವಾಲ್ಮೀಕಿ ನಿಗಮ ಹಗರಣದಲ್ಲಿ ಕಿಂಗ್‌ಪಿನ್ ನಾಗೇಂದ್ರ ಅಂಥಾ ಆದ್ರೆ ಈ ಹೆಸರುಗಳು … Continue reading ನಾಗಮಂಗಲ ಗಲಭೆ ಪ್ರಕರಣ: ಕೇರಳದವರ ಲಿಂಕ್ ಇದೆ – ಛಲವಾದಿ ನಾರಾಯಣಸ್ವಾಮಿ