Facebook Twitter Instagram YouTube
    ಕನ್ನಡ English తెలుగు
    Wednesday, November 29
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    ನಾಲ್ವಡಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ನಾಡಿನ ಪ್ರಾತಃಸ್ಮರಣೀಯರು: ನಾಡೋಜ ಡಾ. ಮಹೇಶ ಜೋಶಿ

    AIN AuthorBy AIN AuthorNovember 17, 2023
    Share
    Facebook Twitter LinkedIn Pinterest Email

    ಬೆಂಗಳೂರು: ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ನಾಡಿನ ಪ್ರಾತಃಸ್ಮರಣೀಯರು. ಅವರ ಪ್ರಗತಿಪರ ಆಡಳಿತವನ್ನು ಕಂಡು ಮಹಾತ್ಮಾ ಗಾಂಧೀಜಿಯವರು ನಾಲ್ವಡಿ ಅವರನ್ನು ‘ರಾಜರ್ಷಿ’ ಎಂದು ಕರೆದರು. ಮೈಸೂರು ಸಂಸ್ಥಾನವನ್ನು ‘ರಾಮರಾಜ್ಯ’ ಎಂದಿದ್ದರು ಅವರ ಆಳ್ವಿಕೆಯ ಅವಧಿಯಲ್ಲಿಯೇ ಆಗಿರುವ ಸಮಾಜ ಮುಖಿ ಕಾರ್ಯಗಳು ಇಂದಿಗೂ ಪ್ರಾಶಸ್ತವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಹೇಳಿದರು.

    ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಹಮ್ಮಿಕೊಂಡ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರದಾನ ಹಾಗೂ ವಿಶ್ರಾಂತ ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಬಿ. ಶಿವಲಿಂಗೇಗೌಡ ಅವರು ಅನುವಾದಿಸಿದ ಮೂಲ ʻಖಲ್ಹೀಲ್ ಗಿಬ್ರಾನ್ʼ ಅವರ ಕೃತಿ ʻಮುರಿದ ರೆಕ್ಕೆಗಳುʼ ಪುಸ್ತಕ ಬಿಡುಗೆಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    Demo

    ಪೋಷಕರೆ ಗಮನಿಸಿ: ಟೀ, ಕಾಫಿ ಮಕ್ಕಳಿಗೆ ನೀಡಿದ್ರೆ ಏನಾಗುತ್ತದೆ?

    ಕನ್ನಡ ಸಾಹಿತ್ಯ ಪರಿಷತ್ತು ಸಮಸ್ತ ಕನ್ನಡಿಗರ ಹೆಮ್ಮೆಯ ವಿಶ್ವಾಸಾರ್ಹ ಸಂಸ್ಥೆ. ಕನ್ನಡಿಗರ ವಿಶ್ವಾಸದ ಪ್ರತೀಕವಾಗಿ ನಮ್ಮಲ್ಲಿ ಇಂದು ೨೧೦೦ಕ್ಕೂ ಹೆಚ್ಚು ದತ್ತಿ ಪ್ರಶಸ್ತಿಗಳನ್ನು ಜನರು ನಂಬಿಕೆಯಿಂದ ಇಟ್ಟಿದ್ದಾರೆ. ಅದನ್ನು ಕನ್ನಡ ಸಾಹಿತ್ಯ ಪರಿಷತ್ತು ಯೋಗ್ಯ ರೀತಿಯಲ್ಲಿ ಪ್ರದಾನ ಆಡುತ್ತ ಬಂದಿದೆ. ಒಂದು ಸಂಸ್ಥೆ ನಿತ್ಯ ನಿರಂತರವಾಗಿರಬೇಕು ಎನ್ನುವುದು ನಾಲ್ವಡಿ ಅವರ ಸಾಮಾಜಿಕ ಕಾಳಜಿಯಾಗಿತ್ತು ಎಂದು ನಾಡೋಜ ಡಾ. ಮಹೇಶ ಜೋಶಿ ಹೇಳಿದರು.

    ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾಜಿ ಶಾಸಕರಾದ ಶ್ರೀ ಡಿ.ಆರ್.ಪಾಟೀಲ್ ಅವರು ಮಾತನಾಡಿ ನಮ್ಮ ದೇಶದಲ್ಲಿ ಸಾಕ್ಷರರು ಆತ್ಮ ವಿಶ್ವಾಸ ಕಳೆದುಕೊಂಡು ದಾರಿತಪ್ಪುತ್ತಿದ್ದಾರೆ. ಅನಕ್ಷರಸ್ಥರು ವಿಶಾಲ ಹೃದಯದವರಿದ್ದಾರೆ. ನಮ್ಮ ತಪ್ಪನ್ನು ತಿಳಿಸುವ ಕೆಲಸ ಶಿಕ್ಷಣದಲ್ಲಿ ಆಗಬೇಕಿದೆ. ಶಿಕ್ಷಣದಲ್ಲಿ ನಮ್ಮತನವನ್ನು ಕಲಿಸುವ ಜೊತೆಗೆ ಸಮಾಜದ ಮೇಲಿನ ನಂಬಿಕೆ ವಿಶ್ವಾಸ ತಿಳಿಸುವ ಕೆಲಸ ಆಗಬೇಕಿದೆ ಎಂದು ಹೇಳಿದರು.


    Share. Facebook Twitter LinkedIn Email WhatsApp

    Related Posts

    BR Patil Rebel: ಸರ್ಕಾರಕ್ಕೆ ಬಿ.ಆರ್ ಪಾಟೀಲ್ ಲೆಟರ್ ಕಂಟಕ: ಅಸಮಧಾನ ಶಮನಕ್ಕೆ ಸಿಎಂ ಎಂಟ್ರಿ

    November 29, 2023

    ಮಂತ್ರಿಗಳು ಮಾತ್ರವಲ್ಲ ಅವರ ಪಿಎಗಳೂ ಕೂಡ ಓಪನ್ ಆಗಿ ದಂಧೆ ಮಾಡ್ತಿದ್ದಾರೆ: ಆರ್. ಅಶೋಕ್

    November 29, 2023

    ಬಿ.ವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಬಳಿಕ ಕಾರ್ಯಕರ್ತರಲ್ಲಿ ಉತ್ಸಾಹ ಎದ್ದು ಕಾಣುತ್ತಿದೆ: ಬಿ.ಎಸ್.ಯಡಿಯೂರಪ್ಪ

    November 29, 2023

    DK Shivkumar: ರೇಡ್ ಮಾಡಿ ನನಗೆ ಕೊಡಬಾರದ ನೋವು ಕೊಟ್ಟಿದ್ದಾರೆ: ಡಿಕೆಶಿ ಬೇಸರ!

    November 29, 2023

    3607.19 ಕೋಟಿ ರೂ. ಬಂಡವಾಳ ಹೂಡಿಕೆಯ 62 ಯೋಜನೆಗಳಿಗೆ ಅನುಮೋದನೆ

    November 29, 2023

    Shakthi Scheme Effect: ಉಚಿತ ಬಸ್ ಸೇವೆಯಿಂದ ಮಹಿಳೆಯರಿಂದ ದುರುಪಯೋಗ: ಸರ್ಕಾರ ಇದನ್ನ ಗಮನಿಸುತ್ತಿಲ್ವಾ?

    November 29, 2023

    ನಾನೇನೂ ತಪ್ಪು ಮಾಡಿಲ್ಲ, ಜನರಿದ್ದಾರೆ, ದೇವರಿದ್ದಾನೆ: ಹೈಕೋರ್ಟ್ ಆದೇಶದ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ

    November 29, 2023

    ನಾಡದೇವತೆ ಚಾಮುಂಡೇಶ್ವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ವೈಯಕ್ತಿಕವಾಗಿ ಅರ್ಪಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

    November 29, 2023

    ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ 

    November 29, 2023

    Warning: ರಾಜ್ಯದಲ್ಲಿ ಭ್ರೂಣ ಹತ್ಯೆ ವಿಚಾರ: ಪೊಲೀಸ್ ಆಯುಕ್ತ ಬಿ.ದಯಾನಂದ್ ನೀಡಿದ ಎಚ್ಚರಿಕೆ ಏನು?

    November 29, 2023

    Arrest: ರಾಕ್​ಲೈನ್​ ವೆಂಕಟೇಶ್​ ತಮ್ಮನ ಮನೆಯಲ್ಲಿ ಕಳ್ಳತನ: ಖತರ್ನಾಕ್ ನೇಪಾಳಿ ಗ್ಯಾಂಗ್ ಅರೆಸ್ಟ್!

    November 29, 2023

    Rain Alert: ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಭಾರೀ ಮಳೆ: ಹೈ ಅಲರ್ಟ್

    November 29, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.