ಇಂದು ಸ್ವಕ್ಷೇತ್ರ ವಾರಾಣಸಿಗೆ ಭೇಟಿ ಕೊಡಲಿದ್ದಾರೆ “ನಮೋ”.. ಹಲವು ಯೋಜನೆಗಳಿಗೆ ಚಾಲನೆ !

ಇಂದು ಸ್ವಕ್ಷೇತ್ರ ವಾರಾಣಸಿಗೆ ಇಂದು ನರೇಂದ್ರ ಮೋದಿ ಭೇಟಿ ಕೊಡಲಿದ್ದಾರೆ. ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡ ನಂತರ ಅವರ ಮೊದಲ ಭೇಟಿ ಇದಾಗಿದೆ. ಅವರು ರೈತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ, ರೇಣುಕಾಸ್ವಾಮಿ ಕೊಲೆ ಕೇಸ್.. ದರ್ಶನ್ ಅರೆಸ್ಟ್ ಆಗಿದ್ದು ಆ 30 ನಿಮಿಷ ವಿಡಿಯೋದಿಂದ..! 9.26 ಕೋಟಿಗೂ ಹೆಚ್ಚು ರೈತರಿಗೆ ಆದಾಯ ಬೆಂಬಲ ಯೋಜನೆಯ ಭಾಗವಾಗಿ ಪ್ರಧಾನ ಮಂತ್ರಿ 20,000 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಸಂಜೆ 7 ಗಂಟೆಗೆ ದಶಾಶ್ವಮೇಧ ಘಾಟ್‌ನಲ್ಲಿ ಗಂಗಾ ಆರತಿಗೆ ಪ್ರಧಾನಿ … Continue reading ಇಂದು ಸ್ವಕ್ಷೇತ್ರ ವಾರಾಣಸಿಗೆ ಭೇಟಿ ಕೊಡಲಿದ್ದಾರೆ “ನಮೋ”.. ಹಲವು ಯೋಜನೆಗಳಿಗೆ ಚಾಲನೆ !