ಶೀಘ್ರವೇ ನಂದಿನಿ ಹಾಲಿನ ದರ ಏರಿಕೆ!? CM ಸಿದ್ದರಾಮಯ್ಯ ಸುಳಿವು!

ಬೆಂಗಳೂರು:- ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರವು, ಶೀಘ್ರವೇ ಹಾಲಿನ ದರ ಹೆಚ್ಚಿಸುವ ಸಾಧ್ಯತೆ ಇದೆ. ಹಾಲಿನ ದರ ಹೆಚ್ಚಿಸುವ ಬಗ್ಗೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಸುಳಿವು ನೀಡಿದ್ದಾರೆ. ರಾತ್ರಿ ಮಲಗುವಾಗ ಈ ಕರಿ ಕಾಳನ್ನು ಬಾಯಲ್ಲಿಟ್ಟುಕೊಂಡರೆ ನಾರ್ಮಲ್ ಆಗತ್ತೆ ಬ್ಲಡ್ ಶುಗರ್! ಇದೇ ವರ್ಷದ ಜೂನ್ ತಿಂಗಳಲ್ಲಿ ಪ್ರತಿ ಲೀಟರಿಗೆ 2 ರೂ. ಹೆಚ್ಚಿಸಲಾಗಿತ್ತು. ಇದೀಗ ನಂದಿನಿ ಹಾಲಿನ ಉತ್ಪನ್ನಗಳ ದರ ಮತ್ತೊಮ್ಮೆ ಪರಿಷ್ಕರಿಸಲು ನಿರ್ಧರಿಸಿದೆ. ಹಾಲಿನ ದರವನ್ನ ಹೆಚ್ಚಿಸುವ ಬಗ್ಗೆ ಖುದ್ದು ಸಿಎಂ ಅವರೇ ಸುಳಿವು … Continue reading ಶೀಘ್ರವೇ ನಂದಿನಿ ಹಾಲಿನ ದರ ಏರಿಕೆ!? CM ಸಿದ್ದರಾಮಯ್ಯ ಸುಳಿವು!