ನರೇಂದ್ರ ಮೋದಿ ಒಬ್ಬ ಸುಳ್ಳುಗಾರ – ಬಿಕೆ ಹರಿಪ್ರಸಾದ್ ವಾಗ್ದಾಳಿ..!

ರಾಯಚೂರು:- ನರೇಂದ್ರ ಮೋದಿ ಒಬ್ಬ ಸುಳ್ಳುಗಾರ ಎಂದು ಬಿಕೆ ಹರಿಪ್ರಸಾದ್ ವಾಗ್ದಾಳಿ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನರೇಂದ್ರ ಮೋದಿ ಪ್ರಧಾನ ಮಂತ್ರಿ ಅಲ್ಲ, ಪ್ರಧಾನ ಸುಳ್ಳುಗಾರ. ಅವರ ಪ್ರಣಾಳಿಕೆಯಲ್ಲಿ ಅಮೃತ್ ಕಾಲ್ ಎಂದು ಹೇಳಿದ್ದಾರೆ. ಆದರೆ ಇದು ಅನ್ಯಾಯದ ಕಾಲ ಎಂದರು. ಸೆಲ್ಫಿ ಗೀಳಿಗೆ ಕೆರೆಗೆಬಿದ್ದ ಮಗಳು..ರಕ್ಷಣೆಗೆ ಹೋದ ತಂದೆಯೂ ಸಾವು! ಮೋದಿ ಈ ಹಿಂದೆಯೂ ಅಚ್ಛೇ ದಿನ್ ಅಂತಾ ಹೇಳಿದ್ದರು. ಯುವಕರಿಗೆ ಸ್ಕಿಲ್ ಇಂಡಿಯಾ ಎಂದು ಹೇಳಿದರು. ಮೇಕ್ ಇನ್ ಇಂಡಿಯಾ ಅಂತಾ ಮಾಡಿದರು. … Continue reading ನರೇಂದ್ರ ಮೋದಿ ಒಬ್ಬ ಸುಳ್ಳುಗಾರ – ಬಿಕೆ ಹರಿಪ್ರಸಾದ್ ವಾಗ್ದಾಳಿ..!