ನವಲಗುಂದ: ಹೆಣ್ಣು ಮಕ್ಕಳ ಮಹತ್ವದ ಬಗ್ಗೆ ಅರಿವು ಮೂಡಿಸಿ: ತಹಶೀಲ್ದಾರ್‌ ಸುಧೀರ ಸಾಹುಕಾರ!

ನವಲಗುಂದ: ‘ಹೆಣ್ಣುಮಕ್ಕಳ ಲಿಂಗಾನುಪಾತ ಕುಸಿಯುತ್ತಿರುವುದು ಕಳವಳಕಾರಿ ಸಂಗತಿ. ‘ಬೇಟಿ ಬಚಾವೋ ಬೇಟಿ ಪಢಾವೋ’ ಅಭಿಯಾನದ ಅನುಷ್ಠಾನ ಪರಿಣಾಮಕಾರಿಯಾಗಬೇಕಿದ್ದು, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಹೆಣ್ಣುಮಕ್ಕಳ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು’ ಎಂದು ತಹಶೀಲ್ದಾರ್‌ ಸುಧೀರ ಸಾಹುಕಾರ ಹೇಳಿದರು. ಸಿಗಂದೂರು ಚೌಡೇಶ್ವರಿ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ! ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ‘ಬೇಟಿ ಬಚಾವೋ ಬೇಟಿ ಪಢಾವೋ’ ಕಾರ್ಯಕ್ರಮ ನಿಮಿತ್ತ ಹೆಣ್ಣು ಮಗು ಜನಿಸಿದ ಬಾಣಂತಿಯರಿಗೆ ಹೂವು, ತೆಂಗಿನ ಸಸಿ … Continue reading ನವಲಗುಂದ: ಹೆಣ್ಣು ಮಕ್ಕಳ ಮಹತ್ವದ ಬಗ್ಗೆ ಅರಿವು ಮೂಡಿಸಿ: ತಹಶೀಲ್ದಾರ್‌ ಸುಧೀರ ಸಾಹುಕಾರ!