ಉಪಚುನಾವಣೆ: 3 ಕ್ಷೇತ್ರದಲ್ಲಿ ಎನ್‍ಡಿಎ ಅಭ್ಯರ್ಥಿಗಳ ಗೆಲುವು ನಿಶ್ಚಿತ: ಆರಗ ಜ್ಞಾನೇಂದ್ರ!

ಶಿವಮೊಗ್ಗ:- ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಮನೆಯ ಬೆಡ್ ರೂಂನಲ್ಲಿ ಹಾವುಗಳ ಸರಸ: ಅಬ್ಬಬ್ಬಾ ಬೆಚ್ಚಿ ಬೀಳಿಸೋ ದೃಶ್ಯ! ಈ ಸಂಬಂಧ ಮಾತನಾಡಿದ ಅವರು,ಚುನಾವಣೆಗೆ ಮುಂಚಿತವಾಗಿಯೇ ಕಾಂಗ್ರೆಸ್ ಸೋಲನ್ನು ಒಪ್ಪಿಕೊಂಡಿದೆ. ಒಂದೂಕಾಲ್ ಶತಮಾನ ಇರುವ ಪಕ್ಷಕ್ಕೆ ಚನ್ನಪಟ್ಟಣದಲ್ಲಿ ನಿಲ್ಲಿಸಲು ಒಬ್ಬ ಅಭ್ಯರ್ಥಿ ಇಲ್ಲ. ಬೇರೆ ಪಕ್ಷದಿಂದ ಅಭ್ಯರ್ಥಿ ತಂದು ನಿಲ್ಲಿಸುವ ದುರ್ಗತಿ ಕಾಂಗ್ರೆಸ್‍ಗೆ ಬಂದಿದೆ ಎಂದು ವ್ಯಂಗ್ಯವಾಡಿದ್ದಾರೆ.. ಕಾಂಗ್ರೆಸ್ ಪಕ್ಷಕ್ಕೆ ಈ ಸ್ಥಿತಿ ಬಂದಿರೋದು ಶೋಚನೀಯ ವಿಚಾರವಾಗಿದೆ. ಕಾಂಗ್ರೆಸ್ … Continue reading ಉಪಚುನಾವಣೆ: 3 ಕ್ಷೇತ್ರದಲ್ಲಿ ಎನ್‍ಡಿಎ ಅಭ್ಯರ್ಥಿಗಳ ಗೆಲುವು ನಿಶ್ಚಿತ: ಆರಗ ಜ್ಞಾನೇಂದ್ರ!